# Tags

ಮಕ್ಕಳ ಬಗ್ಗೆ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ : ಎಸ್‌ ಐ ರಾಘವೇಂದ್ರ (Parents should be aware of their children: SI Raghavendra)

ಮಕ್ಕಳ ಬಗ್ಗೆ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ : ಎಸ್‌ ಐ ರಾಘವೇಂದ್ರ  (Udupi) ಉಡುಪಿ: ಯುವಕರು ಹೆಚ್ಚಾಗಿ ಮದ್ಯವ್ಯಸನ  ಡ್ರಗ್ಸ್‌ ಗೆ ಬಲಿಯಾಗುತ್ತಿದ್ದು, ಪೋಷಕರು ಎಚ್ಚೆತ್ತುಕೊಳ್ಳದಿದ್ದರೆ ಸಮಾಜ ಇನ್ನಷ್ಟು ಹಾಳಾಗುವುದರಲ್ಲಿ ಯಾವುದೇ ಸಂಶಯ ಪಡಬೇಕಾಗಿಲ್ಲ ಎಂದು ಮಣಿಪಾಲ ಪೋಲೀಸ್‌ ಠಾಣೆಯ ಠಾಣಾಧಿಕಾರಿ ರಾಘವೇಂದ್ರ (Manipal police Station SI Raghavendra) ಹೇಳಿದ್ದಾರೆ. ಅವರು ಉಡುಪಿಯ ಡಾನ್‌ ಬಾಸ್ಕೋ ಹಾಲ್‌ ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ ಉಡುಪಿ ವತಿಯಿಂದ ಹಮ್ಮಿಕೊಂಡ ಸುದೃಢ ಕುಟುಂಬ, ಸುಭದ್ರ ಸಮಾಜ ಎಂಬ ವಿಷಯದ ಕುರಿತ […]