# Tags

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Congress candidate for Dakshina Kannada Lok Sabha constituency Padmaraj R. Submission of nomination papers)

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj R)ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್‌ ರವರಿಗೆ (DK DC Mulai Mugilan) ಬುಧವಾರ ನಾಮಪತ್ರ ಸಲ್ಲಿಸಿದರು.  ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ (B Janardhana […]