ಸಂಘ, ಸಂಸ್ಥೆಗಳು
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ (Silver Jubilee Celebration of Jayashree Krishna Environmental Protection Committee)
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ ಸೆ. 6 ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ (Mangaluru) ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮಾಲಿನ್ಯ ರಹಿತ ಕೈಗಾರಿಕೀಕರಣ ಮತ್ತು ಪರಿಸರ ಸಂರಕ್ಷಣೆಗಾಗಿನ ಏಕ ಮಾತ್ರ ಧ್ಯೇಯದೊಂದಿಗೆ ಸುಮಾರು 25 ವರ್ಷಗಳ ಹಿಂದೆ ಜನ್ಮತಾಳಿದ ಹಾಗೂ ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ಕನಸಿನ ಕೂಸು ‘ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ಒಂದು ಸ್ವಯಂ ಸೇವಾ ಸಂಸ್ಥೆ […]

