# Tags

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲೋತ್ಸವ, ಹೊರೆಕಾಣಿಕೆ (Punar Pratistha Brahmakalotsava of Karandadi Sri Vishnumurthy Brahmalingeshwar Temple, Horekanike)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲೋತ್ಸವ, ಹೊರೆಕಾಣಿಕೆ (Kaup) ಕಾಪು; ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಶಿಲಾಮಯ ಆಲಯ ಸಮರ್ಪಣೆ, ಪುನರ್ ಪ್ರತಿಷ್ಠಾ ಬ್ರಹ್ಮಕಲೋತ್ಸವ ಕಾರ್ಯಕ್ರಮ ಜ.30ರಿಂದ ಫೆ.9ರವರೆಗೆ ಜರುಗಲಿದ್ದು, ಈ ಪ್ರಯುಕ್ತ ಶನಿವಾರ ಸಂಜೆ ಹಸಿರು ವಾಣಿ ಹೊರೆಕಾಣಿಕೆ ಮತ್ತು ಶೋಭಾಯಾತ್ರೆ ನಡೆಯಿತು.  ಮಜೂರು ಲೀಲಾಧರ ಶೆಟ್ಟಿ ಸರ್ಕಲ್‌ ನಿಂದ ಶ್ರೀ ಕ್ಷೇತ್ರದವರೆಗೆ ವೈಭವದ ಮೆರವಣಿಗೆಯಲ್ಲಿ ನಾನಾ ಸಾಂಸ್ಕೃತಿಕ ಕಲಾತಂಡಗಳು, ಭಜನಾ ತಂಡಗಳು ಮತ್ತು ವಾದ್ಯಘೋಷ ಸಾಗಿಬಂತು.    ಕರಂದಾಡಿ […]