# Tags

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು, ಕನ್ನಡ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್ ಆಯ್ಕೆ (Dr. Ganesh Amin Sankamar Selected as 1st President of Kannada Sahithya Parishath)

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು, ಕನ್ನಡ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್ ಆಯ್ಕೆ ಮೂಲ್ಕಿ: ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು, ಕನ್ನಡದ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್ (DR MP Shrinath)ಮಾಧ್ಯಮಕ್ಕೆ ತಿಳಿಸಿದ್ದಾರೆ.  ಇದೇ ಡಿಸೆಂಬರ್ 27ರಂದು ಮೂಲ್ಕಿ- ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ […]