# Tags

ಕಾರ್ಕಳ ಪುರಸಭಾ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆ (Yogeesh Devadiga as President of Karkala Muncipality, Prashanth Kotyan as Vice President)

ಕಾರ್ಕಳ ಪುರಸಭಾ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆ ಕಾರ್ಕಳ ಪುರಸಭೆ: ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಬಿಜೆಪಿ ತೆಕ್ಕೆಗೆ (Karkala) ಕಾರ್ಕಳ : ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಅಭ್ಯರ್ಥಿ […]

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ (MP Kota Shrinivasa Poojary bereaved of Mother)

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ (Kota) ಕೋಟ, ಜೂ.30: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿಯವರು ತಮ್ಮ 97ನೇ ವಯಸ್ಸಿನಲ್ಲಿ ವಯೋ ಸಹಜ ಅಸೌಖ್ಯದಿಂದ ಭಾನುವಾರ ಮದ್ಯಾಹ್ನ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶ್ರೀನಿವಾಸ ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದ್ದಾಗಿದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು.    ಇವರ ಅಗಲುವಿಕೆಗೆ ಕುಂದಾಪುರ […]

ಕಾರ್ಕಳ ಶಾಸಕ ಸುನಿಲ್ ಕುಮಾರ್ ರವರಿಂದ ರಾಹೆ 169: ಕಾಮಗಾರಿ ಪ್ರಗತಿ ಪರಿಶೀಲನೆ.(Karkala MLA Sunil Kumar Review of work progress Of NH 169)

ಕಾರ್ಕಳ ಶಾಸಕ ಸುನಿಲ್ ಕುಮಾರ್ ರವರಿಂದ ರಾಹೆ 169: ಕಾಮಗಾರಿ ಪ್ರಗತಿ ಪರಿಶೀಲನೆ. ಕಾರ್ಕಳ ; ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ರವರು  ಸಾಣೂರು ಪುಲ್ಕೇರಿ ಬೈಪಾಸ್ ಬಳಿಯಿಂದ ಮುರತಂಗಡಿ ಪರಿಸರದ ಸಾಣೂರು ಪದವಿಪೂರ್ವ ಕಾಲೇಜುವರೆಗೆ ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸರ್ವಿಸ್ ರೋಡ್ ನಿರ್ಮಾಣ: ಫುಲ್ಕೇರಿ ಬೈಪಾಸ್ ವೃತ್ತದಿಂದ ಸಾಣೂರು ಶ್ರೀರಾಮ ಮಂದಿರದವರೆಗೆ ಎರಡು ಬದಿಗಳಲ್ಲಿ ಸರ್ವಿಸ್ ರೋಡ್ ನಿರ್ಮಾಣ ಮಾಡಿ, ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ […]

(karkaļa bailuru) ಕಾರ್ಕಳ ಬೈಲೂರು  ಉಮಿಕಲ್ ಬೆಟ್ಟದ ಪರಶುರಾಮ ಥಿಂ ಪಾರ್ಕಿನಲ್ಲಿ (parashurama theem park)ಕಂಚಿನ ಅಸಲಿ ಮೂರ್ತಿಯ ಕೆಲಸಕ್ಕೆ ಚಾಲನೆ

ಕಾರ್ಕಳ ಬೈಲೂರು  ಉಮಿಕಲ್ ಬೆಟ್ಟದ ಪರಶುರಾಮ ಥಿಂ ಪಾರ್ಕಿನಲ್ಲಿ ಕಂಚಿನ ಅಸಲಿ ಮೂರ್ತಿಯ ಕೆಲಸಕ್ಕೆ ಚಾಲನೆ ಕಾರ್ಕಳ :  ಬೈಲೂರು  ಉಮಿಕಲ್ ಬೆಟ್ಟದ ಪರಶುರಾಮ ಥಿಂ ಪಾರ್ಕಿನಲ್ಲಿ ತುಳುನಾಡ ಸೃಷ್ಟಿಕರ್ತನಾದ ಪರಶುರಾಮನ ಕಂಚಿನ ಅಸಲಿ ಮೂರ್ತಿಯ ಕೆಲಸ ಪೋಲಿಸ್  ಬಂದ ಬಸ್ತಿನಲ್ಲಿ ಬಹಳ ಜೋರಾಗಿ ನಡೆಯುತ್ತಿದೆ. ಈಗಾಗಲೇ ನಕಲಿ ಪರಶುರಾಮ  ಮೂರ್ತಿಗೆ ತರ್ಪಾಲನ್ನು ಹೊದಿಸಿ ಯಾರಿಗೂ ಕಾಣದಂತೆ ನಕಲಿ ಮೂರ್ತಿಯನ್ನು ತೆಗೆದು ಅಸಲಿ ಮೂರ್ತಿಯನ್ನು ನಿಲ್ಲಿಸುವ ಕೆಲಸ ಪ್ರಾರಂಭವಾಗಿದೆ. ಕೆಲವು ತಿಂಗಳ ಹಿಂದೆ ಈ  ಜಾಗದ ಬಗ್ಗೆ […]