Tag: karnataka dalitha sangharsha samiti mavalli chandrashekhar

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸೌಹಾರ್ಧ

ಅಂಬೇಡ್ಕರ್ ಕೊಡುಗೆಗಳನ್ನು ಭಾರತೀಯರು ತಿಳಿದುಕೊಳ್ಳಲೇಬೇಕು : ಮಾವಳ್ಳಿ ಶಂಕರ್ ಅಭಿಮತ ( Indians must understand Ambedkar’s contributions : Mavalli Shankar’s view)

ಅಂಬೇಡ್ಕರ್ ಕೊಡುಗೆಗಳನ್ನು ಭಾರತೀಯರು ತಿಳಿದುಕೊಳ್ಳಲೇಬೇಕು: ಮಾವಳ್ಳಿ ಶಂಕರ್ ಅಭಿಮತ    ಕ್ಲಸ್ಟರ್ ವಿವಿ ವತಿಯಿಂದ ಒಂದು ದಿನದ ಅಂಬೇಡ್ಕರ್ ರವರ ರಾಷ್ಟ್ರೀಯ ವಿಚಾರ ಸಂಕಿರಣ    ಬೆಂಗಳೂರು: ಸೆ.18: ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶಕ್ಕಾಗಿ ನೀಡಿದ ಕೊಡುಗೆಗಳ ಬಗ್ಗೆ ಜನ ಸಾಮಾನ್ಯರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.    ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ […]

eMedia Kannada  @2025. All Rights Reserved.