Tag: KARNATAKA RAKANA VEDIKE KODAGU

social work

ಸರಣಿ ಅಪಘಾತಗಳಿಗೆ ಬ್ರೇಕ್ ಹಾಕಲು ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ (Karave Swabhimani Sena takes to the roads to put a stop to a series of accidents)

ಸರಣಿ ಅಪಘಾತಗಳಿಗೆ ಬ್ರೇಕ್ ಹಾಕಲು ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ   ಮೈಸೂರು-ಕುಶಾಲನಗರ, ಕುಶಾಲನಗರ ರಸ್ತೆಯ ಹಂಪ್‌ಗಳಿಗೆ ಬಣ್ಣ ಬಳಿದ ಕರವೇ ಪದಾಧಿಕಾರಿಗಳು (Kushala Nagara) ಕುಶಾಲನಗರ: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ, ಹಂಪ್‌ಗಳಿಗೆ ವೇಗ ನಿಯಂತ್ರಕಗಳು ಬಣ್ಣ ಬಳಿಯದ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕವು ಇಂದು ಜನಹಿತ ರಕ್ಷಣೆಗೆ ಮುಂದಾಗಿದೆ.   ಸಾರ್ವಜನಿಕರಿಂದ ಸತತವಾಗಿ ಬರುತ್ತಿದ್ದ ಅಪಘಾತಗಳ ಸುದ್ದಿಗೆ ತಕ್ಷಣವೇ ಸ್ಪಂದಿಸಿದ ಕರವೇ […]

eMedia Kannada  @2025. All Rights Reserved.