# Tags

ಕಾಪು ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ   ಆಮಂತ್ರಣ ಪತ್ರಿಕೆ ಬಿಡುಗಡೆ (Release of invitation letter for Sri Satya Narayana Pooja to be held on jan7th)

ಕಾಪು ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ   ಆಮಂತ್ರಣ ಪತ್ರಿಕೆ ಬಿಡುಗಡೆ ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7, ಆದಿತ್ಯವಾರದಂದು ನಡೆಯಲಿರುವ 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರವಿವಾರ ಕಾಪು ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಉದ್ಯಮಿ ಶ್ರೀಧರ ಆಚಾರ್ಯ ಚಂದ್ರನಗರ ಬಿಡುಗಡೆಗೊಳಿಸಿದರು.  ಜನವರಿ 7, ಆದಿತ್ಯವಾರದಂದು ಬೆಳಗ್ಗೆ 10 ಗಂಟೆಗೆ ಮಾಣಿಯೂರು […]

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿ ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ (Adopted doughter of Social Worker K Leeladhara Shetty of kaup goes missing case – Arrest of four including friend)

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿ ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ (kaup)ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನುಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ನಾಲ್ವರು […]

ಕಾಪುವಿನ ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕ ಕಾಲಕ್ಕೆ ಮಾರಿ ಪೂಜೆ ಸಂಪನ್ನ(At Kaup Hosa, Hale & Kalya mari gudi Jarde maari pooja celebration)

ಕಾಪುವಿನ ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕ ಕಾಲಕ್ಕೆ ತುಳುವರ ಜಾರ್ದೆ ಮಾರಿ ಪೂಜೆ ಸಂಪನ್ನ ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಯಮ್ಮ ದೇವಸ್ಥಾನ ಹಾಗೂ ಕಲ್ಯ ಮಾರಿಯಮ್ಮ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.  ಸಿಡುಬು, ಸಂತಾನ ಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ ತಿಂಗಳ […]

ಕಾಪುವಿನ ಖ್ಯಾತ ನಾಗಸ್ವರ ವಾದಕ ಜಲೀಲ್ ಸಾಹೇಬ್ (Naga Swara Artist Shekh Jalil Saheb no more) ಹೃದಯಾಘಾತದಿಂದ ವಿಧಿ ವಶ

ಕಾಪುವಿನ ಖ್ಯಾತ ನಾಗಸ್ವರ ವಾದಕ ಜಲೀಲ್ ಸಾಹೇಬ್  ಹೃದಯಾಘಾತದಿಂದ ವಿಧಿ ವಶ (KAUP)ಕಾಪು : ಕಾಪು ಪರಿಸರದಲ್ಲಿ ಹೆಸರುವಾಸಿಯಾಗಿದ್ದ ನಾಗಸ್ವರ ವಾದಕ  ಶೇಖ್‌ ಜಲೀಲ್ ಸಾಹೇಬ್ ರವರು (56) ಇಂದು ಬೆಳಿಗ್ಗೆ ಹೊಟೇಲಿನಲ್ಲಿ ಚಹಾ ಕುಡಿಯುವ ಸಂದರ್ಭ  ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅವರು ಇಹಲೋಕ ತ್ಯಜಿಸಿದ್ದಾರೆ.   ಕಾಪುವಿನ ಕೊಪ್ಪಲಂಗಡಿಯ ನಿವಾಸಿಯಾಗಿರುವ ಜಲೀಲ್‌ ಸಾಹೇಬರು ಕಾಪು ಶ್ರೀ ಜನಾರ್ಧನ ದೇವಸ್ಥಾನ (Kaup Shri Laxmi Janardhan temple), ಕಾಪು ಕಲ್ಯ ಮಾರಿಯಮ್ಮ ದೇವಸ್ಥಾನ […]

ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ Kaup \ Udupi” ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಇಂದು   ಕಾಪು […]

ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ (MLA Sunil Kumar)ದಂಪತಿ ಕಾಪು ಹೊಸ ಮಾರಿಗುಡಿ (Kaup Hosa Mari Gudi) ದೇವಳ ಭೇಟಿ, ಕಾಮಗಾರಿ ವೀಕ್ಷಣೆ

ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ದಂಪತಿ ಕಾಪು ಹೊಸ ಮಾರಿಗುಡಿ ದೇವಳ ಭೇಟಿ, ಕಾಮಗಾರಿ ವೀಕ್ಷಣೆ Udupi \ Kaup)  ಕಾಪು :  ಮಾಜಿ ಸಚಿವರು ಮತ್ತು ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ದಂಪತಿ ಸೋಮವಾರ ಸಂಜೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರುಶನವನ್ನು ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.   ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು (K. Vasudeva Shetty)  ನಡೆಯುತ್ತಿರುವ ಕಾಮಗಾರಿ ಮತ್ತು ಸಮಗ್ರ […]