Tag: kaup congress

ಅಪರಾಧ

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ (Udupi MLA Yashpal Suvarna demands arrest for using unconscionable words)

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ   (Mudarangadi) ಮುದರಂಗಡಿ : ಕಾಂಗ್ರೆಸ್‌ ಮುಖಂಡ ಹಾಗೂ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರನ್ನು ಬಂಧಿಸುವಂತೆ  ಮುದರಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ಆಗ್ರಹಿಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌  ಆಯೋಜಿಸಿದ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ […]

protest

  ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ (Massive protest against Hejamadi toll on August 1st)

  ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ    ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್  ನೇತೃತ್ವ (Hejamadi) ಹೆಜಮಾಡಿ: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ  ಆಗಸ್ಟ್ 1, ಶನಿವಾರ, ಬೆಳಿಗ್ಗೆ 10:00 ಗಂಟೆಗೆ ಹೆಜಮಾಡಿ ಟ್ರೈಪಾಸ್ ಟೋಲ್ ಪಾಜಾ (PWD […]

ರಾಜಕೀಯ

ಶರಣ್ ಕುಮಾರ್  ಅವರೇ ರಾಮಭಕ್ತಿ ಮಾತಿನಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು : ಪ್ರಭೋದ್ ಚಂದ್ರ ಹೆಜ್ಮಾಡಿ (Sharan Kumar’s devotion to Ram should be seen in his actions, not in his words: Prabodh Chandra Hejmadi)

ಶರಣ್ ಕುಮಾರ್  ಅವರೇ ರಾಮಭಕ್ತಿ ಮಾತಿನಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು : ಪ್ರಭೋದ್ ಚಂದ್ರ ಹೆಜ್ಮಾಡಿ  ಜನರ ವಿಶ್ವಾಸ ಕಳೆದುಕೊಂಡ ಬಿಜೆಪಿ ಓಡುವ ದಿನ ದೂರವಿಲ್ಲ : ಪ್ರಭೋದ್‌ ತಿರುಗೇಟು (Hejamadi) ಹೆಜಮಾಡಿ, ಜು.24: ಇತ್ತೀಚಿನ ದಿನಗಳಲ್ಲಿ ಕಾಪು ಬಿಜೆಪಿ ಮುಖಂಡ  ಶರಣ್ ಕುಮಾರ್ ಮಟ್ಟುರವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಜನರ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಭಿವೃದ್ಧಿ, ಜನಸೇವೆ ಹಾಗೂ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು […]

eMedia Kannada  @2025. All Rights Reserved.