# Tags

ಮೂಳೂರು ಕಾರು ಢಿಕ್ಕಿ: ಮಂಗಳೂರಿನ ಬಟ್ಟೆ ವ್ಯಾಪಾರಿ ಧಾರುಣ ಮೃತ್ಯು (Mooluru car accident, A youth business man dead)

ಮೂಳೂರು ಕಾರು ಢಿಕ್ಕಿ: ಮಂಗಳೂರಿನ ಬಟ್ಟೆ ವ್ಯಾಪಾರಿ ಧಾರುಣ ಮೃತ್ಯು (Kaup) ಕಾಪು: ಕಾರೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಕಾಪು ಬಳಿಯ ಕೊಪ್ಪಲಂಗಡಿ ರಾಹೆ ೬೬ರಲ್ಲಿ ಶನಿವಾರ ಸಂಜೆ ನಡೆದಿದೆ. ಪ್ರಸ್ತುತ ಮಂಗಳೂರಿನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿರುವ ತಮಿಳುನಾಡು ಮೂಲದ ಮಣಿಕಂಠ ಪ್ರಭು (೨೮) ಮೃತ ಪಟ್ಟವರು ಎಂದು ತಿಳಿದು ಬಂದಿದೆ. ಅಫಘಾತಕ್ಕೆ ಕಾರಣವಾದ ಕಾರಿನ ಚಾಲಕ ಹಳೆಯಂಗಡಿ ನಿವಾಸಿ ಮೊಹಮ್ಮದ್ ಸಹಾದ್ ಎಂಬಾತನೂ ಗಾಯಗೊಂಡಿದ್ದು, ಆತನನ್ನು ಉಡುಪಿ ಖಾಸಗಿ […]

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ಯುವಕ ನಾಪತ್ತೆ: ತೀವ್ರ ಶೋಧ (Youth leaves byke, mobile phone near Kaup beach and goes missing : Intence search)

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ಯುವಕ ನಾಪತ್ತೆ: ತೀವ್ರ ಶೋಧ (Kaup) ಕಾಪು :  ಕಾಪುವಿನ ಸುಪ್ರಸಿದ್ಧ ಲೈಟ್‌ಹೌಸ್‌ ಬೀಚ್‌ ಬಳಿ ಯುವಕನೋರ್ವ ಬೈಕ್‌, ಮೊಬೈಲ್ ಮತ್ತಿತರ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕಾಪು ಪಡುಗ್ರಾಮದ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ನಾಪತ್ತೆಯಾಗಿರುವ ಯುವಕ. ನಾಪತ್ತೆ ಆಗಿದ್ದಾನೆ.  ಗುರುವಾರ ರಾತ್ರಿಯಿಂದೀಚೆಗೆ ಈತ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ […]

ಕಾಪು – ಕೊಪ್ಪಲಂಗಡಿ : ಟಿಪ್ಪರ್ ಗೆ ಪಿಕಪ್ ವಾಹನ ಡಿಕ್ಕಿ, ಚಾಲಕನಿಗೆ ಗಾಯ (Kaup Koppalangadi; Tipper – pickup accident)

ಕಾಪು – ಕೊಪ್ಪಲಂಗಡಿ : ಟಿಪ್ಪರ್ ಗೆ ಪಿಕಪ್ ವಾಹನ ಡಿಕ್ಕಿ, ಚಾಲಕನಿಗೆ ಗಾಯ (Kaup) ಕಾಪು:  ರಾಷ್ಟೀಯ ಹೆದ್ದಾರಿ 66ರ  ಕೊಪ್ಪಲಂಗಡಿ ಬಳಿ ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಘಟನೆ  ನಡೆದಿದೆ.  ಮಂಗಳೂರಿನಿಂದ  ಉಡುಪಿ ಕಡೆ ಹೋಗುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕೊಪ್ಪಲಂಗಡಿ ಬಳಿ ರಸ್ತೆ ಬದಿ ನಿಂತಿದ್ದ ಟಿಪ್ಪರ್‌ನ  ಹಿಂಬದಿಗೆ  ಡಿಕ್ಕಿ  ಹೊಡೆದಿದ್ದಾನೆ.  ಗಂಭೀರ ಗಾಯಗೊಂಡ ಪಿಕಪ್ ಚಾಲಕನನ್ನು  ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಪೊಲಿಪು ಮಸೀದಿ ಜಂಕ್ಷನ್ ಬಳಿ ಕಾರು ಪಲ್ಟಿ: ತಪ್ಪಿದ ಅನಾಹುತ (A Car Overturned at Polipu Masjid junction)

ಪೊಲಿಪು ಮಸೀದಿ ಜಂಕ್ಷನ್ ಬಳಿ ಕಾರು ಪಲ್ಟಿ: ತಪ್ಪಿದ ಅನಾಹುತ PHOTO CREDIT : RAKESH K  (Kaup) ಕಾಪು : ರಾಷ್ಟ್ರೀಯ ಹೆದ್ದಾರಿ ೬೬ರ ಪೊಲಿಪು ಮಸೀದಿ ಜಂಕ್ಷನ್ ಬಳಿ ಕುಂದಾಪುರದಿಂದ ಮೂಲ್ಕಿ ಕಡೆಗೆ ತೆರಳುತ್ತಿದ್ದ ಟೊಯೊಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ನಿಂತಿದೆ.  ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಟಪಾಡಿ: ಎಕ್ಸ್‌ಪ್ರೆಸ್‌ ಬಸ್‌ ಢಿಕ್ಕಿ, ವ್ಯಕ್ತಿ ಸಾವು (Katapadi Express Bus collided: one person died)

ಕಟಪಾಡಿ: ಎಕ್ಸ್‌ಪ್ರೆಸ್‌ ಬಸ್‌ ಢಿಕ್ಕಿ, ವ್ಯಕ್ತಿ ಸಾವು (Katapadi) ಕಟಪಾಡಿ, ಎ. 7: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ತೇಕಲ್‌ತೋಟದ ಬಳಿ ಎಕ್ಸ್‌ಪ್ರೆಸ್‌ ಬಸ್ ಢಿಕ್ಕಿ ಹೊಡೆದು ಬ್ಯಾಂಡ್ ವಾದಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.  ಮೂಲತಃ ಉಡುಪಿ ಕೆಮ್ಮಣ್ಣು ತೋನ್ಸೆ ಮೂಲದ, ಕಟಪಾಡಿ ತೇಕಲತೋಟದ ಮನೆಯೊಂದರಲ್ಲಿ ಬಾಡಿಗೆ ವಾಸವಿದ್ದ ಕುಮಾರ್ (55) ಮೃತ ವ್ಯಕ್ತಿ. ವಿವಾಹಿತನಾಗಿದ್ದ ಅವರು ಪತ್ನಿ ಮತ್ತು ವಿದೇಶದಲ್ಲಿರುವ ಮಗಳನ್ನು ಅಗಲಿದ್ದಾರೆ.  ಶನಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ […]

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು (Kaup;  A Fisherman who went fishing got cought in the net and died)

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು   ಕಾಪು : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.  ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ.  ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ.  ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ […]

ಪಾಂಗಾಳ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು.

ಪಾಂಗಾಳ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು.(Accident at Pangala : Driver died) (Kaup) ಕಾಪು : ಬುಧವಾರ ಸಂಜೆ ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಸಂಭವಸಿದೆ. ಮೃತ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಇವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ […]