ಮೂಳೂರು ಕಾರು ಢಿಕ್ಕಿ: ಮಂಗಳೂರಿನ ಬಟ್ಟೆ ವ್ಯಾಪಾರಿ ಧಾರುಣ ಮೃತ್ಯು (Mooluru car accident, A youth business man dead)
ಮೂಳೂರು ಕಾರು ಢಿಕ್ಕಿ: ಮಂಗಳೂರಿನ ಬಟ್ಟೆ ವ್ಯಾಪಾರಿ ಧಾರುಣ ಮೃತ್ಯು (Kaup) ಕಾಪು: ಕಾರೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಕಾಪು ಬಳಿಯ ಕೊಪ್ಪಲಂಗಡಿ ರಾಹೆ ೬೬ರಲ್ಲಿ ಶನಿವಾರ ಸಂಜೆ ನಡೆದಿದೆ. ಪ್ರಸ್ತುತ ಮಂಗಳೂರಿನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿರುವ ತಮಿಳುನಾಡು ಮೂಲದ ಮಣಿಕಂಠ ಪ್ರಭು (೨೮) ಮೃತ ಪಟ್ಟವರು ಎಂದು ತಿಳಿದು ಬಂದಿದೆ. ಅಫಘಾತಕ್ಕೆ ಕಾರಣವಾದ ಕಾರಿನ ಚಾಲಕ ಹಳೆಯಂಗಡಿ ನಿವಾಸಿ ಮೊಹಮ್ಮದ್ ಸಹಾದ್ ಎಂಬಾತನೂ ಗಾಯಗೊಂಡಿದ್ದು, ಆತನನ್ನು ಉಡುಪಿ ಖಾಸಗಿ […]