ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ: ಒಡಿಯೂರು ಶ್ರೀ (Odiyuru Shree)
ಬೆಳ್ಮಣ್: ಬದುಕು ಚಲನಶೀಲವಾಗಬೇಕಾದರೆ ಸಂಸ್ಕಾರ ಅಗತ್ಯ. ಸಂಸ್ಕಾರವಿಲ್ಲದ ಬದುಕು, ಬದುಕಲ್ಲ. ಮೊದಲು ನಮ್ಮನ್ನು ನಾವೇ ಅರಿತಿರಬೇಕು. ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ ಸಚ್ಚೇರಿಪೇಟೆ ಇದರ ವತಿಯಿಂದ ಶನಿವಾರ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವದ ಧಾರ್ಮಿಕ ಸಭೆ – ಸಂತ ಸಮಾಗಮ ಕಾರ್ಯಕ್ರಮದಲ್ಲಿ ಆಶೀರ್ವಚನ […]