# Tags

ಕೇರಳ ಮೂಲದ 19 ಮಂದಿ ನರ್ಸ್ ಗಳು ಕುವೈತ್ ನಲ್ಲಿ ಜೈಲುಪಾಲು

ಕೇರಳ ಮೂಲದ 19 ಮಂದಿ ನರ್ಸ್ ಗಳು ಕುವೈತ್ ನಲ್ಲಿ ಜೈಲುಪಾಲು  ಕುವೈತ್ : ನಗರದ ಮಲಿಯಾದಲ್ಲಿರುವ ಖಾಸಗಿ ಕ್ಲಿನಿಕ್ ಮೇಲೆ ಕುವೈತ್ ಮಾನವ ಸಂಪನ್ಮೂಲ ಸಮಿತಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 19 ಮಂದಿ ಕೇರಳದ ನರ್ಸ್‌ಗಳು ಸೇರಿದಂತೆ 30 ಭಾರತೀಯರು ಕಳೆದ ವಾರ ಜೈಲು ಸೇರಿದ್ದಾರೆ. ಮಲಯಾಳಿ ನರ್ಸ್‌ಗಳ ಸಂಬಂಧಿಕರ ಪ್ರಕಾರ, ಕುವೈತ್‌ನಲ್ಲಿ ವಿದೇಶಿ ರೆಸಿಡೆನ್ಸಿ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯರು ಸೇರಿದಂತೆ 60 ಜನರು ದಾಳಿಯ ಸಮಯದಲ್ಲಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.ಕುವೈತ್ ಗೃಹ ಸಚಿವಾಲಯದ ಪ್ರಕಾರ, […]

ನಿಪಾ ವೈರಸ್‌: ಕೇರಳದ 7 ಗ್ರಾಮಗಳು ಕಂಟೈನ್‌ಮೆಂಟ್ ವಲಯ, ಶಾಲೆಗಳಿಗೆ ರಜೆ

ನಿಪಾ ವೈರಸ್‌: ಕೇರಳದ 7 ಗ್ರಾಮಗಳು ಕಂಟೈನ್‌ಮೆಂಟ್ ವಲಯ, ಶಾಲೆಗಳಿಗೆ ರಜೆ ಕೇರಳ, ಸೆ 13: ನಿಪಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು,ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ.  ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.  ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, […]

ಕಾಸರಗೋಡು: ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ: ಕೋರ್ಟ್ ಗೆ ಹಾಜರಾಗುವಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಸುರೇಂದ್ರನ್’ಗೆ ಗಡುವು

ಕಾಸರಗೋಡು: ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ: ಕೋರ್ಟ್ ಗೆ ಹಾಜರಾಗುವಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಸುರೇಂದ್ರನ್’ಗೆ ಗಡುವು ಕಾಸರಗೋಡು : ಅಭ್ಯರ್ಥಿಯಿಂದ ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ  ಕೆ. ಸುರೇಂದ್ರನ್ ಸೇರಿದಂತೆ ಎಲ್ಲಾ ಅಭ್ಯರ್ಥಿಗಳು ಸೆ. 21ರಂದು ನೇರವಾಗಿ ಕೋರ್ಟ್’ಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ. ನೋಟಿಸ್ ನೀಡಿದ್ದರೂ ಇದುವರೆಗೆ ಅಭ್ಯರ್ಥಿಗಳು ಹಾಜರಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಸರಗೋಡು ನ್ಯಾಯಾಲಯ ಹಾಜರಾಗುವಂತೆ ಆದೇಶ ನೀಡಿದೆ.   ಮೇ 20ರಂದು ಸೆ. 5ರಂದು ಹಾಜರಾಗುವಂತೆ ನೋಟಿಸ್ […]

ರಾಜ್ಯದ ಹೆಸರನ್ನು ಕೇರಳ ಬದಲು ಕೇರಳಂ ಎಂದು ಬದಲಾಯಿಸಿ – ಪಿಣರಾಯಿ ವಿಜಯನ್

ರಾಜ್ಯದ ಹೆಸರನ್ನು ಕೇರಳ ಬದಲು ಕೇರಳಂ ಎಂದು ಬದಲಾಯಿಸಿ – ಪಿಣರಾಯಿ ವಿಜಯನ್ ಕೇರಳ: ರಾಜ್ಯದ ಹೆಸರನ್ನು ಕೇರಳ ಎಂಬುದರ ಬದಲಾಗಿ ಕೇರಳಂ ಎಂದು ಅಧಿಕೃತವಾಗಿ ಬದಲಾಯಿಸಲು ಅಲ್ಲಿನ ರಾಜ್ಯ ವಿಧಾನಸಭೆ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಸರಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಬುಧವಾರ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಸಂವಿಧಾನದಲ್ಲಿ ರಾಜ್ಯವನ್ನು ಕೇರಳ ಎಂದು ಉಲ್ಲೇಖಿಸಲಾಗಿದ್ದು, ಇದಕ್ಕೆ ತಿದ್ದುಪಡಿಯನ್ನು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ನಿರ್ಣಯ ಮಂಡಿಸಿದರು.  ಮಲೆಯಾಳಂನಲ್ಲಿ ರಾಜ್ಯದ ಹೆಸರು ಕೇರಳಂ. ಆದರೂ ಸಂವಿಧಾನದ ಮೊದಲ ಶೆಡ್ಯೂಲ್ […]

ಕೇರಳ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ  

ಕೇರಳ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ    ಕೇರಳ: ದೇಶದಲ್ಲಿ ಏಕರೂಪ ನಾಗರಿಕತೆ ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು. ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು. ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ ಮತ್ತು […]