ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಆಟಿಡೊಂಜಿ ದಿನ (Kerekadu Sri Vinayaka Yakshagana Foundation organize Aatidonji dina program)
ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಆಟಿಡೊಂಜಿ ದಿನ ಆಷಾಡದಲ್ಲಿನ ಮಹತ್ವ ಮಕ್ಕಳಿಗೆ ತಿಳಿ ಹೇಳಿ : ಜಯಂತ್ ಅಮೀನ್ (Moolki) ಮೂಲ್ಕಿ: ಕೃಷಿ ಬದುಕನ್ನು ತೆರೆದಿಡುವ ಆಷಾಢ ಮಾಸದಲ್ಲಿನ ಮಹತ್ವವನ್ನು ಮುಂದಿನ ಪೀಳೆಗೆಯಾದ ಮಕ್ಕಳಲ್ಲಿ ತಿಳಿ ಹೇಳಿದಲ್ಲಿ ಆ ಪರಂಪರೆ, ಸಂಸ್ಕೃತಿ, ಉಳಿಯುವಂತಾಗುತ್ತದೆ ಎಂದು ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಸಂಸ್ಥಾಪಕ ಜಯಂತ್ ಅಮೀನ್ ಕೆರೆಕಾಡು ಹೇಳಿದರು. ಅವರು ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಸಂಯೋಜನೆಯಲ್ಲಿ ಯಕ್ಷಗಾನ […]