# Tags

ಜಿಲ್ಲೆಯ  ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಸೌಲಭ್ಯಕ್ಕಾಗಿ ಪ್ರವಾಸೋದ್ಯಮ ಸಚಿವರಿಗೆ ಬೆಂಗಳೂರಿನಲ್ಲಿ ಮನವಿ

  ಉಡುಪಿ ಜಿಲ್ಲೆಯ  ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಸೌಲಭ್ಯಕ್ಕಾಗಿ ಪ್ರವಾಸೋದ್ಯಮ ಸಚಿವರಿಗೆ ಬೆಂಗಳೂರಿನಲ್ಲಿ ಮನವಿ ಬೆಂಗಳೂರು, ಆಗಸ್ಟ್ 08:  ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿತ್ರ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ, ವೇತನ ಹೆಚ್ಚಿಸುವ ಹಾಗೂ ಉದ್ಯೋಗ ಭದ್ರತೆಯನ್ನು ಕಲ್ಪಿಸಿ ಕೊಡಬೇಕು ಎಂದು ಬೆಂಗಳೂರಿನ ವಿಧಾನಸೌಧದಲ್ಲಿರುವ ಪ್ರವಾಸೋದ್ಯಮ ಸಚಿವರ ಕಛೇರಿಗೆ ಸೋಮವಾರ ತೆರಳಿ ಸಚಿವರಾದ ಕೆ.ಎಚ್.ಪಾಟೀಲ್‌ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಪ್ರವಾಸಿ ಮಿತ್ರರ ಕ್ಷೇಮಾಭಿವೃದ್ಧಿ ಅಸೋಸಿಯೇಷನ್‌ನ ರಾಜ್ಯ ಮತ್ತು ಜಿಲ್ಲಾ […]