# Tags

ಪಡುಬಿದ್ರಿ: ಅದಾನಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ (Padubidri: Distribution of Educational tools to students of kannada Medium schools by Adani Foundation)

ಪಡುಬಿದ್ರಿ: ಅದಾನಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ 76 ಶಾಲೆಗಳ 6,800 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ : ಕಿಶೋರ್‌ ಆಳ್ವ (Padubidri) ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ಅದಾನಿ ಸಂಸ್ಥೆಯ ವತಿಯಿಂದ ಸ್ಥಾವರದ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ  ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭ ಅದಾನಿ ಫೌಂಡೇಷನ್ ಅಧ್ಯಕ್ಷರಾದ ಕಿಶೋರ್ ಆಳ್ವ ಮಾತನಾಡಿ, ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಳ್ಳುವುದರ ಜೊತೆಗೆ ಸ್ಥಾವರದ ಆಸುಪಾಸಿನ ಕನ್ನಡ […]

ಎಲ್ಲೂರು ಅದಾನಿ ಪವರ್ ಲಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭದ್ರತಾ ಸಿಬ್ಬಂದಿಗಳಿಂದ ಸತ್ಯಾಗ್ರಹ: ಒಪ್ಪಿದ ಕಂಪೆನಿ (yelluru ADANI Power Project: Security Guads Strike)

ಎಲ್ಲೂರು ಅದಾನಿ ಪವರ್ ಲಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭದ್ರತಾ ಸಿಬ್ಬಂದಿಗಳಿಂದ ಸತ್ಯಾಗ್ರಹ: ಒಪ್ಪಿದ ಕಂಪೆನಿ (Yelluru)ಎಲ್ಲೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅದಾನಿ ಪವರ್ ಕಂಪನಿಯ ಓರ್ವ ಭದ್ರತಾ ಸಿಬ್ಬಂದಿಯ ಉಪವಾಸ ಸತ್ಯಾಗ್ರಹ ಹಾಗೂ ಇತರ ಸಿಬ್ಬಂದಿಗಳ ಬೆಂಬಲದೊಂದಿಗೆ ಬುಧವಾರ ನಡೆದ ಅನಿರ್ಧಿಷ್ಟಾವಧಿಯ ಸತ್ಯಾಗ್ರಹ ಕಂಪೆನಿಯು ವೇತನ ಹೆಚ್ಚಳಕ್ಕೆ  ಒಪ್ಪಿದ್ದು, ಈ ಮೂಲಕ ಸತ್ಯಾಗ್ರಹ ವಾಪಾಸು ಪಡೆದುಕೊಂಡಿದೆ. ಅದಾನಿ ಪವರ್ ಕಂಪನಿಯಲ್ಲಿ ಚೆನ್ನೈ ಮೂಲದ ಗಾರ್ಡಿಯನ್ ಸೆಕ್ಯೂರಿಟಿ ಬ್ಯೂರೋ ಎಂಬ ಕಂಪೆನಿ ಅಧೀನ ಗುತ್ತಿಗೆ […]

ಮಾ. 5 ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ (Mar 5 Cricket Tournment of Udupi Dist Journalist at Hejamadi)

ಮಾ. 5 ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮದ ಅಂಗವಾಗಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಾರ್ಚ್ 5 ಮಂಗಳವಾರ ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಕರ್ತರ ಸಂಘಗಳ ತಂಡಗಳು ಪಂದ್ಯಾಟದಲ್ಲಿ ರಜತ ಸಂಭ್ರಮ ಟ್ರೋಫಿಗಾಗಿ ಸೆಣಸಾಡಲಿದೆ. ಮಾ.5 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾಟ ಆರಂಭಗೊಳ್ಳಲಿದೆ. […]

ಅದಾನಿ ಫೌಂಡೇಷನ್: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಯಾನಿಟರ್ ಪ್ಯಾಡ್ ಹಾಗೂ ನ್ಯಾಪ್ಕಿನ್‌ ಘಟಕಕ್ಕೆ ಗುದ್ದಲಿ ಪೂಜೆ (Adani Foundation : Guddali pooje for Sanitary pad & Napkin unit at padubidri)

ಅದಾನಿ ಫೌಂಡೇಷನ್: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಯಾನಿಟರ್ ಪ್ಯಾಡ್ ಹಾಗೂ ನ್ಯಾಪ್ಕಿನ್‌ ಘಟಕಕ್ಕೆ ಗುದ್ದಲಿ ಪೂಜೆ (Udupi) ಉಡುಪಿ: ಕಾಪು ತಾಲೂಕಿನ ಎಲ್ಲೂರಿನಲ್ಲಿರುವ  ಅದಾನಿ ಒಡೆತನದ ಅದಾನಿ ಪವರ್ ಲಿಮಿಟೆಡ್ – ಉಡುಪಿ ಟಿಪಿಪಿ ತನ್ನ ಸಿಎಸ್‌ಆರ್ ಯೋಜನೆಗಳನ್ನು ನಿರ್ವಹಿಸುವ ಅಂಗ ಸಂಸ್ಥೆಯಾದ ಅದಾನಿ ಫೌಂಡೇಶನ್ ವತಿಯಿಂದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಪ್ತಿಯಲ್ಲಿ ತನ್ನ ವಾರ್ಷಿಕ ಸಿಎಸ್‌ಆರ್ ಯೋಜನೆಯ ಅನುದಾನದಡಿಯಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಯ ಅಂಗವಾಗಿ ಸ್ಯಾನಿಟರ್ ಪ್ಯಾಡ್ ಹಾಗೂ ನ್ಯಾಪ್ಕಿನ್‌ಗಳ ಸುಡುವ ಘಟಕದ   ಸ್ಥಾಪನೆಗಾಗಿ […]

ಅದಾನಿ ಫೌಂಡೇಷನ್ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ   ರೂ. 1.50 ಕೋಟಿ ಅನುದಾನ(Adani Foundation Bharath Scouts & Guides Rs 1.5 Crore grant)  

ಅದಾನಿ ಫೌಂಡೇಷನ್ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ   ರೂ. 1.50 ಕೋಟಿ ಅನುದಾನ    (Udupi) ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ – ಉಡುಪಿ ಟಿಪಿಪಿ ತನ್ನ ಸಿಎಸ್‌ಆರ್ ಯೋಜನೆಗಳನ್ನು ನಿರ್ವಹಿಸುವ ಅದಾನಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಂಗಳೂರಿನಲ್ಲಿ ನಿರ್ಮಿಸಲಾಗಿರುವ ಸಭಾ ಭವನಕ್ಕೆ ರೂ. 25 ಲಕ್ಷ ಅನುದಾನವನ್ನು ನೀಡಲಾಯಿತು.  ಅನುದಾನದ ಚೆಕ್‌ನ್ನು ಅದಾನಿ […]

ಅದಾನಿ ಪೌಂಡೇಷನ್ ನಿಂದ ಕಂಬಳ ಕ್ರೀಡೆಗೆ ಆಧುನಿಕ ತಂತ್ರಜ್ಞಾನ  ಅಳವಡಿಕೆ ಯಶಸ್ವಿ:  ಐಕಳ ಕಂಬಳದಲ್ಲಿ   ಉದ್ಘಾಟನೆ.  (Modern Tecnology for “Kambala” by ADANI Foundation successful at Aikala Kambala)

ಅದಾನಿ ಪೌಂಡೇಷನ್ ನಿಂದ ಕಂಬಳ ಕ್ರೀಡೆಗೆ ಆಧುನಿಕ ತಂತ್ರಜ್ಞಾನ  ಅಳವಡಿಕೆ ಯಶಸ್ವಿ:  ಐಕಳ ಕಂಬಳದಲ್ಲಿ   ಉದ್ಘಾಟನೆ.  (Udupi) ಉಡುಪಿ: ಕರಾವಳಿ ಭಾಗದಲ್ಲಿ ಹಲವಾರು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಂಸ್ಥೆಯು ಕರಾವಳಿ ಪ್ರದೇಶದ ಗ್ರಾಮೀಣ ಕ್ರೀಡೆಯಾದ ಇತಿಹಾಸ ಪ್ರಸಿದ್ಧ ಕಂಬಳಕ್ಕೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲು ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿಗೆ ರೂ. ೧೦ ಲಕ್ಷ ಅನುದಾನ ನೀಡಿತ್ತು.  ಈ ಅನುದಾನಡಿಯಲ್ಲಿ ಕೋಣಗಳ ಓಟದ ಪ್ರಾರಂಭಿಕ ಹಂತದಲ್ಲಿ ನೂತನ ತಂತ್ರಜ್ಞಾನದ ಸ್ವಯಂಚಾಲಿತ ಸಮಯ ಗೇಟ್ […]

 ಪಡುಬಿದ್ರಿಯಲ್ಲಿ ಅದಾನಿ – ಯುಪಿಸಿಎಲ್‌ ಕಂಪನಿಯಿಂದ  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ (Adhani-UPCL Company provides scolorships to meritorious students)

 ಪಡುಬಿದ್ರಿಯಲ್ಲಿ ಅದಾನಿ – ಯುಪಿಸಿಎಲ್‌ ಕಂಪನಿಯಿಂದ  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಆದಾನಿ ಸಿಎಸ್‌ಆರ್ ನಿಧಿಯಿಂದ ಶೇ.16 ರಷ್ಟು ಶಿಕ್ಷಣ ಕ್ಷೇತ್ರಕ್ಕೆ : ಕಿಶೋರ್ ಆಳ್ವ  ಪಡುಬಿದ್ರಿ: ಅದಾನಿ ಯುಪಿಸಿಎಲ್‌ನ ಸಿಎಸ್‌ಆರ್ ಅನುದಾನದಲ್ಲಿ ಶೇ.16ರಷ್ಟು ಶಿಕ್ಷಣ ಕ್ಷೇತ್ರಕ್ಕೆ ವ್ಯಯಿಸಲಾಗುತ್ತಿದೆ. ಯುಪಿಸಿಎಲ್ ಸ್ಥಾವರದ ಸುತ್ತಮುತ್ತಲಿನ 12 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೆಲೆಸಿರುವ 773 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟುರೂ. 20 ಲಕ್ಷಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿದ್ದೇವೆ ಎಂದು ಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ (Adhani, […]

  ಅದಾನಿ ಫೌಂಡೇಷನ್ (adani Foundation)ಸಿಎಸ್‌ಆರ್ ಅನುದಾನದಡಿ  ಮುದರಂಗಡಿ ಗ್ರಾಮ ಪಂಚಾಯತ್     ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಕಾಂಕ್ರೆಟ್‌ ರಸ್ತೆ ಲೋಕಾರ್ಪಣೆ (In Mudarangadi Panchayath Adani CSR fund inauguration of concrete road)

  ಅದಾನಿ ಫೌಂಡೇಷನ್ ಸಿಎಸ್‌ಆರ್ ಅನುದಾನದಡಿ  ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಕಾಂಕ್ರೆಟ್‌ ರಸ್ತೆ ಲೋಕಾರ್ಪಣೆ   (Mudarangadi) ಮುದರಂಗಡಿ: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ –   ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ  ಮುದರಂಗಡಿ ಗ್ರಾಮ ಪಂಚಾಯತ್ ವಾಪ್ತಿಯಲ್ಲಿ   ಕಾಂಕ್ರೀಟಿಕರಣಗೊಂಡ ರಸ್ತೆಗಳನ್ನು ಸೋಮವಾರ ಗ್ರಾಮಸ್ಥರ ಉಪಯೋಗಕ್ಕೆ ಅನಾವರಣಗೊಳಿಸಿದೆ.    ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರ್ ಗ್ರಾಮದಲ್ಲಿ ಸುಮಾರು ೭೭ ಮೀಟರ್ ಉದ್ದದ  ರಸ್ತೆಯ ಕಾಂಕ್ರೀಟೀಕರಣ, ಕುಂಜಿಗುಡ್ಡೆಯಲ್ಲಿ ಸುಮಾರು ೧೦೦ ಮೀಟರ್ ಉದ್ದದಲ್ಲಿ […]

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi)

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi) (Bengaluru) ಬೆಂಗಳೂರು: ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಆಳ್ವರವರು ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ, ಮಾಧ್ಯಮ ಕ್ಷೇತ್ರದ ಸಂಸ್ಥೆಯಾದ ಸ್ಪೇಸ್ ಮೀಡಿಯಾ ಸಂಸ್ಥೆ  ಬೆಂಗಳೂರಿನ ಗಾಂಧಿ ಭವನದಲ್ಲಿ “ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಪ್ರಶಸ್ತಿ […]