# Tags

ಉಡುಪಿ ಬ್ರೇಕಿಂಗ್‌ : ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಗೃಹ ಸಚಿವರ ಭೇಟಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಬೆಳಿಗ್ಗೆ ಭೇಟಿ ನೀಡಿದ ಗೃಹಸಚಿವ ಡಾ.ಜಿ. ಪರಮೇಶ್ವರ್ ರವರು ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿ ಆದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಣಾನ. ದೇವಳದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಡಾ.ಜಿ. ಪರಮೇಶ್ವರ್   ಉಪಸ್ಥಿತಿ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನಡೆದ ಚಂಡಿಕಾ ಹೋಮ ನಡೆದಿದ್ದು.  ಧರ್ಮ ಪತ್ನಿಯೊಂದಿಗೆ   ಸಚಿವರು ಭಾಗಿ ಆದರು.   ನೂತನ ಗೃಹ ಸಚಿವರನ್ನು ದೇವಳದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ೦೦೦೦೦೦೦೦೦೦೦೦