ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟು ಕೊರಗಜ್ಜ ಸನ್ನಿಧಿಗೆ ಚಲನಚಿತ್ರ ನಟಿ ಪ್ರೇಮ ಭೇಟಿ, ಪ್ರಾರ್ಥನೆ ಸಲ್ಲಿಕೆ
ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟು ಕೊರಗಜ್ಜ ಸನ್ನಿಧಿಗೆ ಚಲನಚಿತ್ರ ನಟಿ ಪ್ರೇಮ ಭೇಟಿ, ಪ್ರಾರ್ಥನೆ ಸಲ್ಲಿಕೆ ಉಡುಪಿ\ಕಟಪಾಡಿ: ಕಟಪಾಡಿಯ ಕಾರಣಿಕ ಪ್ರಸಿದ್ಧ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಗೆ ಮಂಗಳವಾರ ಖ್ಯಾತ ಚಲನಚಿತ್ರ ನಟಿ ಪ್ರೇಮ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಸುವಂತೆ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಜಯಕರ ಮತ್ತು ತುಕಾರಾಮ ಎಸ್ ಉರ್ವರವರು ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಸಾಧ ವಿತರಿಸಿದರು. ಈ ಸಂದರ್ಭ ದೈವಸ್ಥಾನದ ಸಂಜೀವ, ಯಶವಂತ, ನವೀನ್, […]