# Tags

ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟು ಕೊರಗಜ್ಜ ಸನ್ನಿಧಿಗೆ ಚಲನಚಿತ್ರ ನಟಿ ಪ್ರೇಮ ಭೇಟಿ, ಪ್ರಾರ್ಥನೆ ಸಲ್ಲಿಕೆ

ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟು ಕೊರಗಜ್ಜ ಸನ್ನಿಧಿಗೆ ಚಲನಚಿತ್ರ ನಟಿ ಪ್ರೇಮ ಭೇಟಿ, ಪ್ರಾರ್ಥನೆ ಸಲ್ಲಿಕೆ ಉಡುಪಿ\ಕಟಪಾಡಿ: ಕಟಪಾಡಿಯ ಕಾರಣಿಕ ಪ್ರಸಿದ್ಧ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಗೆ ಮಂಗಳವಾರ  ಖ್ಯಾತ ಚಲನಚಿತ್ರ ನಟಿ ಪ್ರೇಮ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಸುವಂತೆ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಜಯಕರ ಮತ್ತು ತುಕಾರಾಮ ಎಸ್ ಉರ್ವರವರು ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಸಾಧ ವಿತರಿಸಿದರು. ಈ ಸಂದರ್ಭ ದೈವಸ್ಥಾನದ ಸಂಜೀವ, ಯಶವಂತ, ನವೀನ್, […]

ಕುತ್ತಾರು ಕೊರಗಜ್ಜ ಕ್ಷೇತ್ರದ ಮಹಿಮೆ – ನಟಿ ಮಾಲಾಶ್ರೀಯವರ ಕೋರಿಕೆ ಈಡೇರಿಸಿದ ಕೊರಗಜ್ಜ

ಕುತ್ತಾರು ಆದಿ ಕ್ಷೇತ್ರದಲ್ಲಿ ಕಾರಣಿಕ ಮೆರೆದ ಕೊರಗಜ್ಜ – ಮೂರೇ ತಿಂಗಳಲ್ಲಿ ಈಡೇರಿತು ಈ ನಟಿಯ ಕೋರಿಕೆ! ಮಂಗಳೂರು: ತುಳುನಾಡಿನ ಕಾರಣಿಕದ ಶಕ್ತಿ ಕೊರಗಜ್ಜನ ಕಾರಣಿಕ ಮತ್ತೊಮ್ಮೆ ಲೋಕಮುಖಕ್ಕೆ ಪರಿಚಯಗೊಂಡಿದೆ. ಇಲ್ಲಿನ ಕುತ್ತಾರು ಕೊರಗಜ್ಜನ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ ಹೋಗಿದ್ದ ಮೂರೇ ತಿಂಗಳಿನಲ್ಲಿ ತಮ್ಮ ಬೇಡಿಕೆ ಈಡೇರಿದ ಕಾರಣದಿಂದ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಕನಸಿನ ಕನ್ಯೆ ಮಾಲಾಶ್ರೀ ಇದೀಗ ಕುತ್ತಾರಿಗೆ ಕುಟುಂಬ ಸಮೇತ ಆಗಮಿಸಿ ತಮ್ಮ ಹರಕೆ ತೀರಿಸಿದ್ದಾರೆ. ಆ.09ರ ಬುಧವಾರದಂದು ಕುತ್ತಾರಿನಲ್ಲಿರುವ […]