ಕಟಪಾಡಿಯ ಕುಂತಳ ನಗರದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣೆ
ಕಟಪಾಡಿಯ ಕುಂತಳ ನಗರದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣೆ ಮಣಿಪುರ (ಕಟಪಾಡಿ) : ಕಟಪಾಡಿಯ ಕುಂತಳ ನಗರದ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವಲೆಪ್ಮೆಂಟ್ ಸೆಂಟರ್ನಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಉಚಿತವಾಗಿ ಡಿಜಿಟಲ್ ಸಾಕ್ಷರತೆ, ಕೌಶಲ್ಯ ಅಭಿವೃದ್ಧಿ, ಉದ್ಯೋಗಾಧಾರಿತ ತರಬೇತಿ ನೀಡುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ […]