# Tags

ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ವರ್ಗಗಳ ಕಡೆಗಣನೆ: ಬಿಜೆಪಿ ನಾಯಕಿ ಉಮಾಭಾರತಿ ತೀವ್ರ ಅಸಮಾಧಾನ

ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ವರ್ಗಗಳ ಕಡೆಗಣನೆ: ಬಿಜೆಪಿ ನಾಯಕಿ ಉಮಾಭಾರತಿ ತೀವ್ರ ಅಸಮಾಧಾನ  ನವದೆಹಲಿ: ಮಂಗಳವಾರ ಸಂಸತ್ತಿನ ನೂತನ ಕಟ್ಟಡದಲ್ಲಿ ನಡೆದ ಮೊದಲ ದಿನದ ವಿಶೇಷ ಅಧಿವೇಶನದಲ್ಲಿ ಬಹುಕಾಲದ ಬೇಡಿಕೆಯ ಮಸೂದೆ ಮಂಡನೆಯಾಗಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ ಅಧಿನಿಯಮ’ (ಮಹಿಳಾ ಮೀಸಲಾತಿ ಮಸೂದೆ) ಇದಾಗಿದೆ. ಈ ಮಸೂದೆಯ ಬಗ್ಗೆ ಇದೀಗ ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ […]