# Tags

ಲೀಲಾವತಿ ಓರ್ವ ಶ್ರೇಷ್ಠ ಕಲಾವಿದೆ. ಅವರ ಅಗಲಿಕೆ ತುಂಬಲಾರದ ನಷ್ಟ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Leelavathi The Great Artist: central minister Shobh Karandlaje)

ಲೀಲಾವತಿ ಓರ್ವ ಶ್ರೇಷ್ಠ ಕಲಾವಿದೆ. ಅವರ ಅಗಲಿಕೆ ತುಂಬಲಾರದ ನಷ್ಟ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Udupi) ಉಡುಪಿ: ಸ್ಯಾಂಡಲ್ ವುಡ್ ನ ಶ್ರೇಷ್ಠ ಕಲಾವಿದೆಯಾದ ಲೀಲಾವತಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಲೀಲಾವತಿಯವರು ನಮ್ಮ ಊರಿನವರು. ಸಿಕ್ಕಿದಾಗಲೆಲ್ಲ ತುಳುವಿನಲ್ಲೇ ಮಾತುಕತೆ ಮಾಡುತ್ತಿದ್ದೆವು. ಇಲ್ಲಿಂದ ಬೆಂಗಳೂರಿಗೆ ಹೋಗಿ ನಟಿಯಾದವರು. ನಟನೆ ಮತ್ತು ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಅವರ […]

 ಸರ್ಕಾರಿ ಗೌರವದೊಂದಿಗೆ ನಟಿ ಲೀಲಾವತಿಯವರ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ (Veteran actress Leelavati is a complete performer Cremation with state honours: Chief Minister Siddaramaia)

 ಸರ್ಕಾರಿ ಗೌರವದೊಂದಿಗೆ ನಟಿ ಲೀಲಾವತಿಯವರ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 12: ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ […]

ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ  ನಿವಾಸಕ್ಕೆ ಸಿಎಂ ಭೇಟಿ, ಆರೋಗ್ಯ ವಿಚಾರಣೆ (CM Visit actor Leelavathi’s Home)

ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ  ನಿವಾಸಕ್ಕೆ ಸಿಎಂ ಭೇಟಿ, ಆರೋಗ್ಯ ವಿಚಾರಣೆ ನೆಲಮಂಗಲ  ಡಿ. 03: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ಸೋಲದೇವನಹಳ್ಳಿ ಯಲ್ಲಿರುವ ಮನೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddarammayya) ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ (vinod Raj) ಮತ್ತು ಲೀಲಾವತಿಯವರ ಕುಟುಂಬಿಕರು ಉಪಸ್ಥಿತರಿದ್ದರು.