# Tags

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ (SCDCC Bank) 113 ನೇ ನೂತನ ಮಾಣಿ ಶಾಖೆಯ (Mani Branch) ಶುಭಾರಂಭ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 113 ನೇ ನೂತನ ಮಾಣಿ ಶಾಖೆಯ ಶುಭಾರಂಭ  ಬಂಟ್ವಾಳ: ಸಾಲ ದೊರೆಯದೆ ಅಥವಾ ಸಾಲ ತೀರಿಸಲಾಗದೇ ರೈತ ಸಾವನ್ನಪ್ಪಿದ ಒಂದೇ ಒಂದು ಉದಾಹರಣೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲ. ಸಂಸ್ಥೆ ಬರುವ ಸಂದರ್ಭದಲ್ಲಿ ಸ್ವಾಗತಿಸುವ ಮನೋಭಾವ ಸಹಕಾರಿಗಳದ್ದಾಗಿದ್ದು, ಎಲ್ಲರನ್ನೂ ಸೇರಿಸಿಕೊಂಡು ಸವಲತ್ತುಗಳು ಜನರಿಗೆ ತಲುಪುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಕೆಲಸಗಳನ್ನು ಮಾಡುತ್ತಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರಾದ “ಸಹಕಾರ ರತ್ನ” ಡಾ. […]