# Tags

ಮಣಿಪಾಲ: ನಾಮಪತ್ರ ಪ್ರಕ್ರಿಯೆ ಶುರು- ಭದ್ರತೆ ನೆಪದಲ್ಲಿ ಸಾರ್ವಜನಿಕರಿಗೆ ರಜತಾದ್ರಿ ಬಳಿ “ಪೊಲೀಸ್” ಕಿರಿಕಿರಿ (Manipal Rajathadri)

ಮಣಿಪಾಲ: ನಾಮಪತ್ರ ಪ್ರಕ್ರಿಯೆ ಶುರು- ಭದ್ರತೆ ನೆಪದಲ್ಲಿ ಸಾರ್ವಜನಿಕರಿಗೆ ರಜತಾದ್ರಿ ಬಳಿ “ಪೊಲೀಸ್” ಕಿರಿಕಿರಿ (Manipala) ಮಣಿಪಾಲ: ಇಂದಿನಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗಲಿದ್ದು, ಜಿಲ್ಲಾಡಳಿತ ಸಿದ್ಧತೆಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಮುಚ್ಚಯ ರಜತಾದ್ರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಿತ್ಯ ಜಿಲ್ಲಾಧಿಕಾರಿ ಕಚೇರಿಗಳ ಸಂಕೀರ್ಣಕ್ಕೆ ತಮ್ಮ ಕೆಲಸಕಾರ್ಯಗಳಿಗೆ ಹೋಗುತ್ತಿದ್ದ ಜನರಿಗೆ ಇವತ್ತು ತೊಂದರೆ ಉಂಟಾಯಿತು.   ಸಾರ್ವಜನಿಕರ ಪ್ರವೇಶಕ್ಕೂ ಮುನ್ನ ಪೊಲೀಸರು  ತಪಾಸಣೆ ಮಾಡುತ್ತಿದ್ದಾರೆ. ಇದರಿಂದ ಕಿರಿಕಿರಿಗೊಳಗಾದ ಸಾರ್ವಜನಿಕರು ಪೊಲೀಸರ ಜೊತೆ […]