ಮಣೂರು ಬಾಳೆಬೆಟ್ಟು ಚರಂಡಿ ದುರಸ್ತಿಗೆ ಅಡ್ಡಿ : ವ್ಯಕ್ತಿಯೊರ್ವರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
ಮಣೂರು ಬಾಳೆಬೆಟ್ಟು ಚರಂಡಿ ದುರಸ್ತಿಗೆ ಅಡ್ಡಿ: ವ್ಯಕ್ತಿಯೊರ್ವರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಕೋಟ: ಚರಂಡಿ ದುರಸ್ಥಿ ವೇಳೆ ಕಾಮಗಾರಿ ನಡೆಸಲು ತೊಡಕು ಉಂಟು ಮಾಡಿ, ಸರಕಾರದ ಜಾಗವನ್ನು ಕಬಳಿಸಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿ, ಹಳೆ ಚರಂಡಿಯ ೪೦೦೦ ಶಿಲೆಕಲ್ಲುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವ ಬಾಳೆಬೆಟ್ಟು ನಿವಾಸಿ ವಿರುದ್ಧ ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಮಣೂರು ಬಾಳೆಬೆಟ್ಟು ಪರಿಸರದಲ್ಲಿ ಭಾನುವಾರ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕುಮ್ಮಕ್ಕು ನೀಡುತ್ತಿರುವ ಕೋಟ ಗ್ರಾಮ ಪಂಚಾಯತ್ ಮಾಜಿ […]