# Tags

ಶ್ರೀ ಶಿರಸಿ ಮಾರಿಕಾಂಬ ದೇವಳದ ನೂತನ ಆಡಳಿತ ಮಂಡಳಿಗೆ ಆಯ್ಕೆ

ಕೋಟ: ಇಲ್ಲಿನ ಕೋಟತಟ್ಟು ಪಡುಕರೆ ಶ್ರೀ ಶಿರಸಿ ಮಾರಿಕಾಂಬ  ದೇವಸ್ಥಾನದ ವಾರ್ಷಿಕ ಮಹಾಸಭೆ  ಶ್ರೀ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ಮಹಾಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಯಿತು.   ಪ್ರತಿ ಸಂಕ್ರಮಣದ0ದು ಅನ್ನ ಸಂತರ್ಪಣೆ ನಡೆಸುವುದೆಂದು ಸಭೆಯಲ್ಲಿ ತಿರ್ಮಾನಿಸಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ನೇತ್ರತ್ವದಲ್ಲಿ ಭಾನುವಾರ  ಮೊದಲ ಸಂಕ್ರಮಣ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ರಮೇಶ್ ಪೂಜಾರಿ, ಗೌರವಾಧ್ಯಕ್ಷರಾಗಿ ಆನಂದ್ […]