# Tags

ಉಡುಪಿ: ವಿವಿಧ ಸಂಘಟನೆಗಳಿಂದ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ (Udupi : World Envirvonment day Celebration)

ಉಡುಪಿ: ವಿವಿಧ ಸಂಘಟನೆಗಳಿಂದ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ (Udupi) ಉಡುಪಿ : ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು, ಎಂ.ಐ .ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾಯ೯ಕ್ರಮ ನಡೆಯಿತು. ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್, ನಮ್ಮ ಹಿರಿಯರು […]

ಮಣಿಪಾಲ ಎಂಐಟಿಯ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್‌ರವರಿಗೆ ಪಿಎಚ್‌ಡಿ ಪದವಿ (Ramakrishna Nayak, Associte Professor, Manipal MIT got PHD)

ಮಣಿಪಾಲ ಎಂಐಟಿಯ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್‌ರವರಿಗೆ ಪಿಎಚ್‌ಡಿ ಪದವಿ (Manipal) ಮಣಿಪಾಲ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾ ಹುಮಾನಿಟೀಸ್ ಅಂಡ್ ಮ್ಯಾನೇಜ್ಮೆಂಟ್ ವಿಭಾಗದ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ಪಿಎಚ್‌ಡಿ ಪದವಿ ನೀಡಿದೆ.  ರಾಮಕೃಷ್ಣ ನಾಯಕ್‌ರವರು ಮಂಡಿಸಿದ  “ಫ್ಯಾಬ್ರಿಕೇಷನ್ ಅಂಡ್ ಕಾರಾಕ್ಟ್ ರೈಸೇಷನ್  ಆಫ್  ಪ್ರಿಂಟೆಡ್ ಫ್ಲೆಕ್ಸಿಬಲ್ ಥೆರ್ಮೋಎಲೆಕ್ಟ್ರಿಕ್ ಜೆನೆರೇಟರ್ಸ್  ಬೇಸ್ಡ್ ಆನ್ ನಾವೆಲ್ ಇಂಕ್ ಫಾರ್ಮುಲೇಶನ್ಸ್”  ಎನ್ನುವ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ […]