# Tags

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ (MP Brijesh Chauta, R Ashok visit  Odduru farm house)

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ  (Bantwala) ಬಂಟ್ವಾಳ: ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮತ್ತು ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಬುಧವಾರ ಭೇಟಿ‌ ನೀಡಿದರು.ಈ ಸಂದರ್ಭ ಆರ್.ಅಶೋಕ್ ಹಾಗೂ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು. ಶಾಸಕ ರಾಜೇಶ್ ನಾಯ್ಕ್ […]

ಮಾಜಿಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ (Ex mangaluru Mayor Kavitha joins BJP)

ಮಾಜಿಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ (Bantwala) ಬಂಟ್ವಾಳ: ಹಠಾತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಕವಿತಾ ಸನೀಲ್ ಅವರು ಶನಿವಾರ ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇವರೊಂದಿಗೆ ಬಂಟ್ವಾಳ ಪುರಸಭೆಯ‌ ಹಾಲಿ ಸದಸ್ಯ ಗಂಗಾಧರ ಪೂಜಾರಿ ಅವರು ಕೂಡ ಕಾಂಗ್ರೆಸ್ ತೊರೆದು ಬಿಜೆಪಿಯನ್ನು‌ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ದ.ಕ. ಜಿಲ್ಲಾ ಲೋಕಸಭಾ ಸದಸ್ಯ ಕ್ಯಾ. […]

(belthangadi) ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ (mla hareesh poonja)ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲು ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ (forest officers) ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿದೆ.  ಅರಣ್ಯ ಇಲಾಖೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ (dharmastala) ಪೊಲೀಸರು ಶಾಸಕರು ಹಾಗೂ ಅವರ ಬೆಂಬಲಿಗರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಅಕ್ಟೋಬರ್‌ 9 ರಂದು ಬಿಜೆಪಿ ಶಾಸಕರು ಹಾಗೂ ಮುಖಂಡರು […]