# Tags

ಬೈಲೂರು – ಅಮ್ಮನ ನೆರವು ಟ್ರಸ್ಟ್‌ನಿಂದ ವಿದ್ಯಾರ್ಥಿವೇತನ ವಿತರಣೆ

ಬೈಲೂರು – ಅಮ್ಮನ ನೆರವು ಟ್ರಸ್ಟ್‌ನಿಂದ ವಿದ್ಯಾರ್ಥಿವೇತನ ವಿತರಣೆ (Bailur – Scholarship distribution by Ammana Neravu Trust)  ಅಕ್ಷರ ಕ್ರಾಂತಿಯಿಂದ ಸಮಾಜದ ಅಭಿವೃದ್ಧಿ – ವಿ. ಶಾಸಕ ಸುನೀಲ್ ಕುಮಾರ್   (Karkala) ಕಾರ್ಕಳ : ಅಮ್ಮನ ನೆರವು ಟ್ರಸ್ಟ್  ಸಂಸ್ಥೆಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ  ಕಾರ್ಯಕ್ರಮವು ಬೈಲೂರು ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.  ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಅವರು […]

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು(Karkala: Media stickers used on vehicles of unauthorized journalists, complaint to SP for action)

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು (Karkala) ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್‌ಕುಮಾರ್‌ರವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ.  ಕೆಲವೊಂದು ಯೂಟ್ಯೂಬರ್‍ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ […]

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡ ರಾಜು ಪೂಜಾರಿ ಗೆಲುವು ಖಚಿತ : ಡಿ. ಆರ್ ರಾಜು ವಿಶ್ವಾಸ (Congress leader Raju Poojaryʼs victory in Vidhana Parishath elections is certain : DR Raju)

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡ ರಾಜು ಪೂಜಾರಿ ಗೆಲುವು ಖಚಿತ : ಡಿ. ಆರ್ ರಾಜು ವಿಶ್ವಾಸ (Karkala) ಕಾರ್ಕಳ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಡಿ. ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಅವರು ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜು ಪೂಜಾರಿಯವರು ರಾಜಕಾರಣದಲ್ಲಿ ಸುಧೀರ್ಘ ಅನುಭವ ಹೊಂದಿರುವ ರಾಜಕಾರಣಿ, ಕಾರ್ಕಳದಲ್ಲಿ ಗೋಪಾಲ ಭಂಡಾರಿಯವರಂತಹ ಸರಳ ವ್ಯಕ್ತಿತ್ವದ […]

ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್ ಗೆ ಕಠಿಣ ಶಿಕ್ಷೆ ವಿಧಿಸಿ –   ಮೊಹಮ್ಮದ್ ಶರೀಫ್

ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್ ಗೆ ಕಠಿಣ ಶಿಕ್ಷೆ ವಿಧಿಸಿ –   ಮೊಹಮ್ಮದ್ ಶರೀಫ್ (Karkala) ಕಾರ್ಕಳ : ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಮಾನವ ಸಮುದಾಯದ ಮೇಲೆ ನಡೆದ ಅತ್ಯಾಚಾರವಾಗಿದೆ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು ಖಂಡನೀಯ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಶರೀಫ್ ಹೇಳಿದರು. ಅವರು ಶನಿವಾರ ಕಾರ್ಕಳದ ಮುಸ್ಲಿಂ ಸಮುದಾಯದ ಪರವಾಗಿ ಕಾರ್ಕಳದ […]