ಬೈಲೂರು – ಅಮ್ಮನ ನೆರವು ಟ್ರಸ್ಟ್ನಿಂದ ವಿದ್ಯಾರ್ಥಿವೇತನ ವಿತರಣೆ
ಬೈಲೂರು – ಅಮ್ಮನ ನೆರವು ಟ್ರಸ್ಟ್ನಿಂದ ವಿದ್ಯಾರ್ಥಿವೇತನ ವಿತರಣೆ (Bailur – Scholarship distribution by Ammana Neravu Trust) ಅಕ್ಷರ ಕ್ರಾಂತಿಯಿಂದ ಸಮಾಜದ ಅಭಿವೃದ್ಧಿ – ವಿ. ಶಾಸಕ ಸುನೀಲ್ ಕುಮಾರ್ (Karkala) ಕಾರ್ಕಳ : ಅಮ್ಮನ ನೆರವು ಟ್ರಸ್ಟ್ ಸಂಸ್ಥೆಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮವು ಬೈಲೂರು ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಅವರು […]