# Tags

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ : ಕರ್ನಾಟಕ ಚಾಂಪಿಯನ್ (69th Women’s National ball badminton championship; Karnataka Champion)

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ : ಕರ್ನಾಟಕ ಚಾಂಪಿಯನ್   10 ಆಟಗಾರರ ಪೈಕಿ, ಆಳ್ವಾಸ್‌ ಮೂಡಬಿದ್ರಿಯ 8 ಮಂದಿ ವಿದ್ಯಾರ್ಥಿನಿಯರು (Moodabidri) ವಿದ್ಯಾಗಿರಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ 69 ನೇ ಮಹಿಳೆಯರ ಹಿರಿಯ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದು, ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 8 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದ್ದು, ಅತ್ಯುತ್ತಮ […]

ಸಾಂಸ್ಕೃತಿಕ ಸ್ಪರ್ಧೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ (Alvas College : Three Students Selected for State Level)

ಸಾಂಸ್ಕೃತಿಕ ಸ್ಪರ್ಧೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಮೂಡುಬಿದಿರೆ: ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಮ್ಮಿಕೊಂಡ ವೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ (Moodabidri Alvas College) ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿಯ ವಿಭಾ ನಾಯಕ  ಭಾವಗೀತೆ ಸ್ಪರ್ಧೆ ಹಾಗೂ    ಯುವಿಕ ಎಲ್ ಮತ್ತು  ತಿರುಪತಿ ವಿ ಟಿ ರಸಪ್ರಶ್ನೆಯಲ್ಲಿ ದ್ವಿತಿಯ ಸ್ಥಾನ ಪಡೆದು, ರಾಜ್ಯ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಎಂ.ಕೆ. ಅನಂತರಾಜ್ ಒಳಾಂಗಣ ಕ್ರೀಡಾ ಸಂಕೀರ್ಣ ಉದ್ಘಾಟನೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಎಂ.ಕೆ. ಅನಂತರಾಜ್ ಒಳಾಂಗಣ ಕ್ರೀಡಾ ಸಂಕೀರ್ಣ  ಉದ್ಘಾಟನೆ ಮೂಡಬಿದ್ರಿ\ ವಿದ್ಯಾಗಿರಿ: ಹೃದಯಕ್ಕೆ ಚಿಕಿತ್ಸೆ ಮಾಡಬಹುದು. ಆದರೆ, ಹೃದಯದಿಂದ ಕಟ್ಟಿದ ಬದುಕಿಗೆ ಅಲ್ಲ. ಬದುಕು ಯಾವತ್ತೂ ಸಮಾಜಮುಖಿ. ಅದುವೇ ಶಾಶ್ವತ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಬುಧವಾರ ನಡೆದ ‘ಕೀರ್ತಿಶೇಷ ಎಂ.ಕೆ. ಅನಂತರಾಜ್ ಒಳಾಂಗಣ ಕ್ರೀಡಾ ಸಂಕೀರ್ಣ- ವ್ಯವಸ್ಥಿತ ಈಜುಕೊಳ, ಶಟಲ್ ಬ್ಯಾಡ್ಮಿಂಟನ್ ಕೋರ್ಟ್, […]

ಆಳ್ವಾಸ್‌ನಲ್ಲಿ ದೇಶಭಕ್ತಿಯ ೭೭ನೇ ಸ್ವಾತಂತ್ರೊತ್ಸವ ಆಚರಣೆ

ಆಳ್ವಾಸ್‌ನಲ್ಲಿ ದೇಶಭಕ್ತಿಯ ೭೭ನೇ ಸ್ವಾತಂತ್ರೊತ್ಸವ ಆಚರಣೆ ಸರ್ವರ ಭಾರತವೇ ಸಮೃದ್ಧ ದೇಶ: ಆಳ್ವ ವಿದ್ಯಾಗಿರಿ (ಮೂಡುಬಿದಿರೆ): ಸುಸ್ಥಿರ, ಸಾಮರಸ್ಯ, ಸಮಾನತೆ, ಸರ್ವ ಜೀವಿಗಳ ನೆಲೆಯ ಭಾರತ ನಿರ್ಮಾಣವೇ ನಮ್ಮೆಲ್ಲರ ಗುರ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ ೭೭ನೇ ಸ್ವಾತಂತ್ರ‍್ಯೋತ್ಸವ ಆಚರಣೆಯ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ಅಂಚೆ, ರೈಲ್ವೆ, ತಂತ್ರಜ್ಞಾನಗಳ ಬೃಹತ್ ಜಾಲಗಳು, ಕಲ್ಲಿದ್ದಲು, ವಿದ್ಯುತ್, […]

ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಜಾಗೃತಿ ಕಾರ್ಯಕ್ರಮ 

ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಜಾಗೃತಿ ಕಾರ್ಯಕ್ರಮ  ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಕ್ಕಳ ಸುರಕ್ಷಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಕ್ಸೋ ಕಾಯ್ದೆ” ಕುರಿತು ಜಾಗೃತಿ ಕಾರ್ಯಕ್ರಮ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ   ನಡೆಯಿತು.  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮಂಗಳೂರಿನ ವಕೀಲ ಶಶಿರಾಜ್ ಕಾವೂರು ಭಾಗವಹಿಸಿದ್ದರು. ನಾಗರಿಕ ಸಮಾಜದಲ್ಲಿ ಯಾವುದೇ ನಿಯಮವನ್ನು ಉಲ್ಲಂಘಿಸಿದರೆ ಸಮಾಜದಲ್ಲಿ ಅರಾಜಕತೆ ಉಂಟಾಗುತ್ತದೆ. ಜವಾಬ್ದಾರಿಯುತ ನಾಗರಿಕರಿಗೆ ಕಾನೂನಿನ ಅರಿವು ಅತ್ಯಾವಶ್ಯಕ. ಮಕ್ಕಳು ತಮಗಾದ ದೌರ್ಜನ್ಯವನ್ನು ಬೆಳಕಿಗೆ ತರದೇ ಹೋದಲ್ಲಿ ಅಪರಾಧಿಗಳ […]

ಮೂಡಬಿದ್ರೆ: ಬಂಟರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ

ಮೂಡಬಿದ್ರೆ: ಬಂಟರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಮೋಹನ್‌ ಆಳ್ವ ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು. ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲಾ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ […]

‘ಆಳ್ವಾಸ್‌ನಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಪ್ರಯೋಗಾಲಯ’

‘ಆಳ್ವಾಸ್‌ನಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಪ್ರಯೋಗಾಲಯ’ ಸುರತ್ಕಲ್ ಎನ್‌ಐಟಿಕೆ ಪ್ರಾಧ್ಯಾಪಕ ಡಾ.ಮೋಹಿತ್ ಶ್ಲಾಘನೆ  ವಿದ್ಯಾಗಿರಿ: ‘ಇಲ್ಲಿನ ಕಂಪ್ಯೂಟರ್ ಪ್ರಯೋಗಾಲಯವು ನಾನು ನೋಡಿದ ಪಿಯು ಕಾಲೇಜುಗಳ ಪೈಕಿ ಅತ್ಯಾಧುನಿಕ ಸೌಲಭ್ಯ ಹೊಂದಿದ ‘ಹೈ ಎಂಡ್ ಕಂಪ್ಯೂಟರ್ ಪ್ರಯೋಗಾಲಯʼಎಂದು ಸುರತ್ಕಲ್ ಎನ್‌ಐಟಿಕೆ ಪ್ರಾಧ್ಯಾಪಕ ಡಾ. ಮೋಹಿತ್ ಪಿ. ಶ್ಲಾಘಿಸಿದರು.  ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.  ಸ್ಥಿರತೆ, ಸಮರ್ಪಕ ಯೋಜನೆ ಹಾಗೂ ಜೀವನ ಪರ್ಯಂತ ಕಲಿಕೆಯು ಯಶಸ್ಸಿನ ಸೂತ್ರ ಎಂದರು.  ಬದುಕಿನಲ್ಲಿ ಸ್ಥಿರತೆಯು […]

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ ಮೂಡಬಿದ್ರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಸೋಮವಾರ ಒಡಂಬಡಿಕೆಗೆ ಸಹಿ ಹಾಕಿತು.  ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃಷಿ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಕುಮಾರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ […]

ಮೂಡಬಿದ್ರಿ ಆಳ್ವಾಸ್‌ ಸಂಸ್ಥೆಯ ಜೊತೆ ಆಮ್‌ವೇ  ಶೈಕ್ಷಣಿಕ ಒಡಂಬಡಿಕೆ

ಮೂಡಬಿದ್ರಿ ಆಳ್ವಾಸ್‌ ಸಂಸ್ಥೆಯ ಜೊತೆ ಆಮ್‌ವೇ  ಶೈಕ್ಷಣಿಕ ಒಡಂಬಡಿಕೆ ವಿದ್ಯಾಗಿರಿ( ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಹಾರ ವಿಜ್ಞಾನ ಮತ್ತು ಪೋಷಣಾ ವಿಭಾಗವು ಆಮ್‌ವೇ ಗ್ಲೋಬಲ್ ಸರ್ವೀಸ್ ಇಂಡಿಯಾದ ಜೊತೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದೆ. ಆಮ್‌ವೇ ಕಂಪನಿಯ ವಿವಿಧ ಸಂಶೋಧನಾ ಕ್ರಮಗಳನ್ನು   ಬೆಂಬಲಿಸಲು ಹಾಗೂ ಪೌಷ್ಟಿಕಾಂಶ, ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯ ವೈಜ್ಞಾನಿಕ ಸಂಶೋಧನೆ ಕುರಿತು ವಿಶ್ವಾಸ ಹೆಚ್ಚಿಸುವ ಉದ್ದೇಶವಾಗಿದೆ. ಆಮ್‌ವೇ ಕಂಪನಿಯ ನಿರ್ದೇಶಕ ಡಾ. ಶ್ಯಾಮ ರಾಮಕೃಷ್ಣನ್ ಹಾಗೂ ಹಿರಿಯ ವ್ಯವಸ್ಥಾಪಕ ಡಾ. ಪಳನಿಯಮ್ಮನ್ ದೊರೈರಾಜ್, […]

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ಪೋಷಕ- ಶಿಕ್ಷಕರ ಸಭೆ

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ಪೋಷಕ– ಶಿಕ್ಷಕರ ಸಭೆ ವೃತ್ತಿ ಬದುಕಿನಲ್ಲಿ ಸ್ವಚ್ಛ ಮನಸ್ಸು ಮುಖ್ಯ: ಕುರಿಯನ್ ವಿದ್ಯಾಗಿರಿ: ಮಾಧ್ಯಮದಲ್ಲಿ ವೃತ್ತಿ ಬದುಕು ಕಂಡುಕೊಳ್ಳುವವರಿಗೆ ಸ್ವಚ್ಛ ಮನಸ್ಸು ಮುಖ್ಯ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್  ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಶಿಕ್ಷಕ- ರಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ. ನಿರ್ಮಲ ಮನಸ್ಸಿನಿಂದ ಸಮಾಜದ ಸ್ವಾಸ್ಥ್ಯತೆ ಕಾಪಾಡುವ ಜವಾಬ್ದಾರಿಯನ್ನು ಪತ್ರಕರ್ತ ಹೊಂದಿರಬೇಕು. ಪತ್ರಕರ್ತನ ಕರ್ತವ್ಯದಲ್ಲಿ ಒಳಿತು- […]