ರಾಜಕೀಯ
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Governor Thawar Chand Gehlot accepts Siddaramaiah’s resignation)
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಪರ್ಯಾಯ ವ್ಯವಸ್ಥೆಯಾಗುವವರೆಗೆ ಸಿದ್ದರಾಮಯ್ಯ ಹಂಗಾಮಿ ಮುಖ್ಯಮಂತ್ರಿ (Bengaluru) ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹೋತ್ ಅವರು ಶುಕ್ರವಾರ ಬೆಳಿಗ್ಗೆ (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಗುರುವಾರ (ಮೇ 28) ದೆಹಲಿ ನಾಯಕರ ಸೂಚನೆಯ ಮೇರೆಗೆ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ರಾಜ್ಯಪಾಲರು ಇಂದು […]

