# Tags

ಮುದರಂಗಡಿ ಅಂಗನವಾಡಿ ಕೇಂದ್ರದ ಬಳಿ ಮರಗಳ ಸಾಲು: ತೆರವಿಗೆ ಪಾಲಕರ ಆಗ್ರಹ.

ಮುದರಂಗಡಿ ಅಂಗನವಾಡಿ ಕೇಂದ್ರದ ಬಳಿ ಮರಗಳ ಸಾಲು: ತೆರವಿಗೆ ಪಾಲಕರ ಆಗ್ರಹ. ಉಡುಪಿ: ಮದರಂಗಡಿ ಗ್ರಾಮ ಪಂಚಾಯಿತಿಯ ಸಾಂತೂರು ಗ್ರಾಮದ ಚರ್ಚ್‌ ಎದುರಿರುವ ಅಂಗನವಾಡಿ ಕೇಂದ್ರದ ಎದುರು ನಾಲ್ಕು ಬೃಹತ್ ಮರಗಳಿದ್ದು, ಮರ ತೆರವುಗೊಳಿಸಲು ಹಿಂದೇಟು ಹಾಕುತ್ತಿರುವ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ.  ಇಪ್ಪತ್ತಕ್ಕೂ ಅಧಿಕ ಮಕ್ಕಳಿದ್ದ ಅಂಗನವಾಡಿ ಕೇಂದ್ರದಲ್ಲಿ ಈಗ ಕೇವಲ 10 ಮಕ್ಕಳು ಮಾತ್ರ ಇದ್ದಾರೆ.  ಮುದರಂಗಡಿ ಗ್ರಾಮ ಪಂಚಾಯತ್ ಹಲವಾರು ಬಾರಿ ಈ ಬಗ್ಗೆ ಅರಣ್ಯ […]

ಜನರ ಕಷ್ಟ ಅರಿತು ಅದನ್ನು ಪರಿಹರಿಸುವ ಗುಣ ಎಲ್ಲರಲ್ಲಿಲ್ಲ; ಮಾಜಿ ವಿಧಾನಪರಿಷತ್ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ

ಜನರ ಕಷ್ಟ ಅರಿತು ಅದನ್ನು ಪರಿಹರಿಸುವ ಗುಣ ಎಲ್ಲರಲ್ಲಿಲ್ಲ; ಮಾಜಿ ವಿಧಾನಪರಿಷತ್ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮುದರಂಗಡಿ:  ಜನರ ಕಷ್ಟ ಅರಿತು ಅದನ್ನು ಪರಿಹರಿಸುವ ಗುಣ ಎಲ್ಲರಿಗೂ ಬರುವುದಿಲ್ಲ. ಧರ್ಮ, ಜಾತಿ ಮುಖ್ಯವಲ್ಲ ಸಹಾಯದ ನಿರೀಕ್ಷೆಯಲ್ಲಿರುವ ಜನರಿಗೆ ಉಪಕಾರ ಮಾಡಿದಾಗ ಮಾತ್ರ ದೇವರು ಮೆಚ್ಚುವನು ಎಂದು ಮಾಜಿ ವಿಧಾನಪರಿಷತ್ ಸದಸ್ಯರು, ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ ಹೇಳಿದರು. ಅವರು‌ ತಮ್ಮ ಹೆತ್ತವರಾದ ದಿವಂಗತ ಸಿಂಪ್ರಿಯನ್ ಮತ್ತು ಲಿಲ್ಲಿ ಡಿಸೋಜ ದಂಪತಿಗಳ ಸ್ಮರಣಾರ್ಥವಾಗಿ ಸಹೋದರ ಮೈಕಲ್ […]

ಮುದರಂಗಡಿಯಲ್ಲಿ  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.  ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ  ಲಾಲಾಜಿ ಆರ್ ಮೆಂಡನ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯೋಗಿಣಿ ಶೆಟ್ಟಿ, ಮುದರಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವರಾಮ್ […]