ಮುದರಂಗಡಿ ಅಂಗನವಾಡಿ ಕೇಂದ್ರದ ಬಳಿ ಮರಗಳ ಸಾಲು: ತೆರವಿಗೆ ಪಾಲಕರ ಆಗ್ರಹ.
ಮುದರಂಗಡಿ ಅಂಗನವಾಡಿ ಕೇಂದ್ರದ ಬಳಿ ಮರಗಳ ಸಾಲು: ತೆರವಿಗೆ ಪಾಲಕರ ಆಗ್ರಹ. ಉಡುಪಿ: ಮದರಂಗಡಿ ಗ್ರಾಮ ಪಂಚಾಯಿತಿಯ ಸಾಂತೂರು ಗ್ರಾಮದ ಚರ್ಚ್ ಎದುರಿರುವ ಅಂಗನವಾಡಿ ಕೇಂದ್ರದ ಎದುರು ನಾಲ್ಕು ಬೃಹತ್ ಮರಗಳಿದ್ದು, ಮರ ತೆರವುಗೊಳಿಸಲು ಹಿಂದೇಟು ಹಾಕುತ್ತಿರುವ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಇಪ್ಪತ್ತಕ್ಕೂ ಅಧಿಕ ಮಕ್ಕಳಿದ್ದ ಅಂಗನವಾಡಿ ಕೇಂದ್ರದಲ್ಲಿ ಈಗ ಕೇವಲ 10 ಮಕ್ಕಳು ಮಾತ್ರ ಇದ್ದಾರೆ. ಮುದರಂಗಡಿ ಗ್ರಾಮ ಪಂಚಾಯತ್ ಹಲವಾರು ಬಾರಿ ಈ ಬಗ್ಗೆ ಅರಣ್ಯ […]