ಅಪರಾಧ
ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ (Udupi MLA Yashpal Suvarna demands arrest for using unconscionable words)
ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (Mudarangadi) ಮುದರಂಗಡಿ : ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರನ್ನು ಬಂಧಿಸುವಂತೆ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಆಗ್ರಹಿಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ […]

