# Tags

ಕೇರಳಕ್ಕೆ ಮುಂಗಾರು ಆಗಮನ: ಮಳೆ ಆರಂಭ

ತಿರುವನಂತಪುರ: ಗುರುವಾರ ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಿದೆ. ಈ ಪರಿಸ್ಥಿತಿಗಳನ್ನು ಪರಿಗಣಿಸಿ, ನೈಋತ್ಯ ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದೆ ಎಂದು ಹೇಳಬಹುದು ಭಾರತೀಯ ಹವಾಮಾನ ಸಂಸ್ಥೆ ಹೇಳಿದೆ. ಕರ್ನಾಟಕವೂ ಸೇರದಂತೆ ಅನೇಕ […]

  ಮುಂಗಾರು ವಿಳಂಬ ; ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಳ

  ಮಂಗಳೂರು:  ಜೂನ್ ಬಾರಿಯೂ 5 ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾಗಿದೆ.  ಬೇಸಗೆ ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಬಿಸಿಲ ಝಳವೂ ಹೆಚ್ಚಾಗಿದ್ದು ಜನರು ಕರಾವಳಿ ಭಾಗದಲ್ಲಿ ತತ್ತರಿಸುವಂತಾಗಿದೆ. 2019ರಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೂನ್ ಆರಂಭದಲ್ಲಿ ನಿಧಾನವಾಗಿ ಆಗಮಿಸಿತ್ತು.    ಭಾರತೀಯ ಹವಾಮಾನ ಇಲಾಖೆ ಈ ಬಾರಿ ಜೂ.4ರ ವೇಳೆಗೆ ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ತಿಳಿಸಿತ್ತು. ಆದರೆ ಸದ್ಯದ ಸ್ಥಿತಿ ಪ್ರಕಾರ, ಕೇರಳದಲ್ಲಿ ಮಳೆಯಾಗಲು  ಇನ್ನೂ 4-5 ದಿನ ಕಾಯಬೇಕಿದೆ. ಹೀಗಾಗಿ ರಾಜ್ಯ […]