# Tags

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ (KUWJ State level Rohan Cup Cricket Cup Inaguration)

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ (Speaker UT Khader) ಹೇಳಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರ ಯೋಧ ದಿ. ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಗೌರವಾರ್ಥ ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ (Adyaru Sahyadri Collge […]

ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ (AT At Bantwala Felicitation to MP Nalinkumar Katil)

ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ (AT At Bantwala Felicitation to MP Nalinkumar Katil)  ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ಸಂಜೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಪಕ್ಷದ ನಾನಾ ಘಟಕಗಳ ಪ್ರಮುಖರು ಈ ಸಂದರ್ಭ ನಳಿನ್ ಕುಮಾರ್‌ ಕಟೀಲ್‌ ಅವರನ್ನು ಅಭಿನಂದಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ […]

ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್ (Nalin Kumar Katil)

ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್   (Bantwala) ಬಂಟ್ವಾಳ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ. ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕ ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ. ನಮ್ಮ ಪಾರ್ಟಿಯಲ್ಲಿ ಅಭ್ಯರ್ಥಿ ಯಾರೆಂಬುವುದನ್ನು ಪಾರ್ಟಿಯ ರಾಷ್ಟ್ರೀಯಾಧ್ಯಕ್ಷರು ಮತ್ತು ರಾಷ್ಟ್ರೀಯ ಸಮಿತಿ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್ (Nalinkumar Katil) ಹೇಳಿದ್ದಾರೆ.   ಬಿ.ಸಿ. […]

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಸಂಸದ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಇಂದು ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.  ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ […]

ಮಂಗಳೂರು: ಶೌಚಾಲಯದಲ್ಲಿ ವಿಡಿಯೋ ಪ್ರಕರಣ – ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು: ಶೌಚಾಲಯದಲ್ಲಿ ವಿಡಿಯೋ ಪ್ರಕರಣ – ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ  ಮಂಗಳೂರು, ಜು 31 : ಉಡುಪಿ ಖಾಸಗಿ ಶಾಲಾ ಶೌಚಾಲಯದಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಖಂಡಿಸಿ ಮತ್ತು ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.  ಈ ಸಂಧರ್ಭ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಎಲ್ಲಾ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು ನಳೀನ್ ಕುಮಾರ್ ಕಟೀಲ್ ಅವರು ರಾಜ್ಯ […]

ಬಿಸಿಯೂಟ ನೌಕರರಿಗೆ ಬಳೆ ತೊಡದಂತೆ ಆದೇಶ ಹೊರಡಿಸಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಿಸಿಯೂಟ ನೌಕರರಿಗೆ ಬಳೆ ತೊಡದಂತೆ ಆದೇಶ ಹೊರಡಿಸಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿ ಸಿಬ್ಬಂದಿಗಳು ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂಬ ಸುದ್ದಿಗೆ ಸಂಬಂಧಿಸಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು […]

ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ನಾಯಕರಲ್ಲಿ ಇದೀಗ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರೇಣುಕಾಚಾರ್ಯ ಅವರು, ”ಬಿಜೆಪಿ ರಾಜ್ಯದ […]