# Tags

ನಮ್ಮ ಮನೆ ನಮ್ಮ ಮರ ತಂಡದಿಂದ ಸಾಲುಮರದ ತಿಮ್ಮಕ್ಕನವರಿಗೆ ಸನ್ಮಾನ

ನಮ್ಮ ಮನೆ ನಮ್ಮ ಮರ ತಂಡದಿಂದ ಸಾಲುಮರದ ತಿಮ್ಮಕ್ಕನವರಿಗೆ ಸನ್ಮಾನ  ಉಡುಪಿ : ನಮ್ಮ ಮನೆ ನಮ್ಮ ಮರ ತಂಡದಿಂದ ಉಡುಪಿಯ ಬುಡ್ನಾರಿನ ಛಾಯಾನಟ್ ಮನೆಯಲ್ಲಿ ಪದ್ಮಶ್ರೀ ಪುರಸ್ಕತೆ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಜಯಕರ್ ಶೆಟ್ಟಿ ಇಂದ್ರಾಳಿ ಅವರು  ಗೌರವಿಸಿದರು. ಸಾಲುಮರದ ತಿಮ್ಮಕ್ಕ ನೀಡಿದ ಹಣ್ಣಿನ ಗಿಡಗಳನ್ನು ಇದೇ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಅವರ ಮಗ ಉಮೇಶ್, ವನಸಿರಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ಉಪಾಧ್ಯಕ್ಷೆ ಸಂಧ್ಯಾ […]