# Tags

(MLA visit to Nandikuru M 11 Company, Notice to solve the problem within 15 days)

 ನಂದಿಕೂರು ಎಂ11 ಕಂಪೆನಿಗೆ ಶಾಸಕರ ಭೇಟಿ 15 ದಿನಗಳೊಳಗೆ ಸಮಸ್ಯೆ ಪರಿಹರಿಸಲು ಸೂಚನೆ  (Padubidri) ಪಡುಬಿದ್ರಿ: ಇಲ್ಲಿನ ನಂದಿಕೂರಿನಲ್ಲಿರುವ ಒ11 ಇಂಡಸ್ಟ್ರೀಸ್‌ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸ್ಥಳೀಯರಿಗೆ ಪ್ರಥಮ ಆದ್ಯತೆಯಲ್ಲಿ ಉದ್ಯೋಗ ನೀಡಬೇಕು ಮತ್ತು ಕಂಪನಿಯ ಆಸುಪಾಸಿನ ಮನೆಗಳ ಬಾವಿ ನೀರು ಕಲುಷಿತವಾಗುತ್ತಿದ್ದು, ಈ ಬಗ್ಗೆ 15 ದಿನಗಳ ಒಳಗಾಗಿ ಸಮಸ್ಯೆಗಳನ್ನು ಪರಿಹರಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಂಪೆನಿ ಅಧಿಕಾರಿಗಳಿಗೆ ಸೂಚಿಸಿದರು.  ಇಂದು ನಂದಿಕೂರಿನಲ್ಲಿರುವ ಒ11 ಇಂಡಸ್ಟ್ರೀಸ್‌ ಪ್ರೈವೇಟ್  ಲಿಮಿಟೆಡ್ ಕಂಪನಿಗೆ ಭೇಟಿ ನೀಡಿದರು. […]