# Tags

ಕೇಂದ್ರ ಸರ್ಕಾರದಿಂದ ದ. ಕ.ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ (From the Central Govt. rs. 42 crores Grant release for the development of roads in DK Dist.: MP Capt. Brijesh Chauta)

ಕೇಂದ್ರ ಸರ್ಕಾರದಿಂದ ದ. ಕ.ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.  ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಕ್ಯಾ. ಚೌಟ, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ […]

BREAKING NEWS……….ಕಾರ್ಕಳ ಭಾರೀ ಮಳೆ: ಪರ್ಪಲೆಗುಡ್ಡ ಕುಸಿದು ರಾಜ್ಯ ಹೆದ್ದಾರಿಯಲ್ಲಿ ಬಿರುಕು, ಹಲವೆಡೆ ಹಾನಿ (Heavy rains in Karkala: Parpale gudda Collapses and crack in the state highway)

ಕಾರ್ಕಳ ಭಾರೀ ಮಳೆ: ಪರ್ಪಲೆಗುಡ್ಡ ಕುಸಿದು ರಾಜ್ಯ ಹೆದ್ದಾರಿಯಲ್ಲಿ ಬಿರುಕು, ಹಲವೆಡೆ ಹಾನಿ  (Karkala) ಕಾರ್ಕಳ: ಕಾರ್ಕಳದಲ್ಲಿ ಭಾರೀ ಗಾಳಿ ಮಳೆ ಮುಂದುವರಿದಿದ್ದು ಅಲ್ಲಲ್ಲಿ ಗುಡ್ಡ ಕುಸಿತ ಉಂಟಾದ ಬಗ್ಗೆ ವರದಿಯಾಗಿದೆ. ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯ ಕುಂಟಲ್ಪಾಡಿ ಸಮೀಪ ಪರ್ಪಲೆ ಗುಡ್ಡ ಕುಸಿದಿದೆ. ಇದರ ಪರಿಣಾಮವಾಗಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಬಿದ್ದಿದ್ದು, ರಸ್ತೆ ಮಧ್ಯೆ ಕಂದಕ ನಿರ್ಮಾಣಗೊಂಡಿದೆ. ರಸ್ತೆ ಮಧ್ಯೆ ವಿಪರೀತ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.  ನಿಟ್ಟೆ ಗ್ರಾಮದ ಅತ್ತೂರು ಚರ್ಚ್ ರಸ್ತೆಯ […]

ಮೂಲ್ಕಿ: ಅಪಘಾತ ವಲಯ ಸುಧಾರಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ (Moolki: Apeal to Union Minister Nithin Gadkari for accident zone reform)

ಮೂಲ್ಕಿ: ಅಪಘಾತ ವಲಯ ಸುಧಾರಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ  ಮೂಲ್ಕಿ : ರಾಷ್ಟ್ರೀಯ ಹೆದ್ದಾರಿ-66 ರ ಮಾರಕ  5 ಅಪಘಾತ ವಲಯ ಸುಧಾರಣೆಗೆ, 4 ಅಂಡರ್ ಪಾಸ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ, ಇಂಡಿಯನ್ ರೋಡ್ಸ್ ಕಾಂಗ್ರೆಸ್ ದೆಹಲಿ ಇದರ ಸದಸ್ಯರು, ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕಾಧ್ಯಕ್ಷ ಹಾಗೂ ಶಾರದಾ ಇನ್ಫ್ರಾಡಿಸೈನ್‌ನ ಆಡಳಿತ ನಿರ್ದೇಶಕ, ಇಂಜಿನಿಯರ್ ಜೀವನ್  ಕೆ ಶೆಟ್ಟಿ ಮೂಲ್ಕಿ (Jeevan K Shetty Moolki) ಇವರು ರಾಷ್ಟ್ರೀಯ […]

ಎಥೆನಾಲ್‌ ಪ್ರೇರಿತ ವಾಹನಗಳ ಬಿಡುಗಡೆಗೆ ದಿನಗಣನೆ: ನಿತಿನ್ ಗಡ್ಕರಿ

  ಹೊಸದಿಲ್ಲಿ: ಮುಂಬರುವ ಕೆಲವೇ ದಿನಗಳಲ್ಲಿ ಶೇಕಡಾ 100ರಷ್ಟು ಪರ್ಯಾಯ ಇಂಧನವಾದ ಎಥೆನಾಲ್‌ನಿಂದಲೇ ಚಲಿಸುವ ವಾಹನಗಳ ಬಿಡುಗಡೆಯಾಗುತ್ತಿರುವುದಾಗಿ ಕೇಂದ್ರ ಸರಕಾರ ಮಾಹಿತಿ ಹಂಚಿಕೊಂಡಿದೆ. ಸಂಪೂರ್ಣ ಎಥೆನಾಲ್‌ ಚಾಲಿತ ವಾಹನಗಳ ಬಿಡುಗಡೆ ಕುರಿತಾಗಿ ಮಾತನಾಡಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮುಂಬರುವ ಆಗಸ್ಟ್‌ ವೇಳೆಗೆ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ಎಥೆನಾಲ್‌ ಚಾಲಿತ ವಾಹನಗಳನ್ನು ಬಿಡುಗಡೆ ಮಾಡುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾಲಿನ್ಯ ಮುಕ್ತ ಮಾಡುವುದರ ಜೊತೆಗೆ ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ಎಥೆನಾಲ್‌ […]