# Tags

  ಉಡುಪಿ-ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Chikmagaluru, DK Loka Sabha Membership in whose lap? Open tomorrow for curiosity)

  ಉಡುಪಿ–ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Mangaluru) ಉಡುಪಿ- ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್ ನಿಂದ ಪದ್ಮರಾಜ್‌ ಆರ್. ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಿಂದ ಕೋಟ ಶ್ರೀನಿವಾಸ  ಪೂಜಾರಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಕೆ.ಜಯಪ್ರಕಾಶ್ ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆಯೂ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಮಂಗಳವಾರ ಬೆಳಿಗ್ಗೆ ಯಾರ ಕೊರಳಿಗೆ ವಿಜಯಲಕ್ಷ್ಮಿ […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Congress candidate for Dakshina Kannada Lok Sabha constituency Padmaraj R. Submission of nomination papers)

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj R)ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್‌ ರವರಿಗೆ (DK DC Mulai Mugilan) ಬುಧವಾರ ನಾಮಪತ್ರ ಸಲ್ಲಿಸಿದರು.  ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ (B Janardhana […]

ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ‌ ಆರ್ಶೀವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ (Congress candidate padmaraj who met Janardhana Poojary and received blessings)

ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ‌ ಆರ್ಶೀವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ (Bantwala) ಬಂಟ್ವಾಳ; ಕಾಂಗ್ರೆಸ್ ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ (EX Minister Janardhana Poojary) ಅವರ ಬಂಟ್ವಾಳದಲ್ಲಿರುವ ನಿವಾಸಕ್ಕೆ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನ  ಅಭ್ಯರ್ಥಿ ಪದ್ಮರಾಜ್ ರಾಮಯ್ಯ (Padmaraj Ramayya) ಅವರು ಬುಧವಾರ  ಭೇಟಿ ನೀಡಿ ಆರ್ಶೀವಾದ ಪಡೆದರು.  ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಪದ್ಮರಾಜ್ ಆರ್. ಅವರನ್ನು ಪಕ್ಷ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ದೇವರ […]

ದ.ಕ :ಟಿಕೆಟ್ ತಮಗೇ ಸಿಗುವ ವಿಶ್ವಾಸ: ಪದ್ಮರಾಜ್ (DK : Confident of getting the ticket : Padmaraj)

 ದ.ಕ :ಟಿಕೆಟ್ ತಮಗೇ ಸಿಗುವ ವಿಶ್ವಾಸ: ಪದ್ಮರಾಜ್ (Mangaluru) ಮಂಗಳೂರು : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬುಧವಾರ ಸಂಜೆ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಇದರ ಮಧ್ಯೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಪದ್ಮರಾಜ್ ಟಿಕೆಟ್ ತಮಗೇ ಸಿಗುವ ವಿಶ್ವಾಸ ಹೊಂದಿದ್ದಾರೆ. ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ (EX Minister Janardhana Poojary)  ಅವರ ಶಿಷ್ಯ. ವಕೀಲರು ಆಗಿರುವ ಪದ್ಮರಾಜ್ ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಚಿಯಾಗಿಯೂ ಕಳೆದ ಹಲವು ಸಮಯಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ […]

ಕೆ. ಜಯಪ್ರಕಾಶ್ ಹೆಗ್ಡೆ, ದ.ಕ – ಆರ್. ಪದ್ಮರಾಜ್ ಗೆ ಕಾಂಗ್ರೆಸ್‌ ಟಿಕೆಟ್ ಫೈನಲ್ (Lokasabha Election: Udupi – Chikmagaluru K Jayaprakash Hegde, DK Padmaraj Congress ticket final)

ಲೋಕಸಭೆ ಚುನಾವಣೆ : ಉಡುಪಿ–ಚಿಕ್ಕಮಗಳೂರು– ಕೆ. ಜಯಪ್ರಕಾಶ್ ಹೆಗ್ಡೆ, ದ.ಕ – ಆರ್. ಪದ್ಮರಾಜ್ ಗೆ ಕಾಂಗ್ರೆಸ್‌ ಟಿಕೆಟ್ ಫೈನಲ್ (New Dhelhi) ನವದೆಹಲಿ: ಕಾಂಗ್ರೆಸ್ ಪಕ್ಷವು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡು ಉಳಿದ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.  ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ಬಾಕಿ ಇದ್ದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ, ಘೋಷಣೆ ಮಾಡಿದೆ.  ದಕ್ಷಿಣ ಕನ್ನಡ- ಆರ್. ಪದ್ಮರಾಜ್ (Padmaraj […]

 ಲೋಕಸಭಾ ಚುನಾವಣೆ : ದ.ಕನ್ನಡದಲ್ಲಿ ಪದ್ಮರಾಜ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ (MP Election: Congress ticket likely for Padmaraj in DK)

ಲೋಕಸಭಾ ಚುನಾವಣೆ : ದ.ಕನ್ನಡದಲ್ಲಿ  ಪದ್ಮರಾಜ್‌ರವರಿಗೆ  ಕಾಂಗ್ರೆಸ್ ಟಿಕೆಟ್ ಸಾಧ್ಯತೆ  ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ (PADMARAJ R) ಅವರಿಗೆ ಬಹುತೇಕ ಟಿಕೇಟ್‌ ನೀಡುವ ಸಾಧ್ಯತೆ ಇದೆ. ಒಂದೆರಡು ದಿನಗಳಲ್ಲಿ ಬಿಡುಗಡೆಯಾಗಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಪದ್ಮರಾಜ್  ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.  ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ವೀಕ್ಷಕರು ಕೊಟ್ಟ ವರದಿಯ ಅನುಸಾರ ಕೆಪಿಸಿಸಿಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ರವಾನೆಯಾದ ಪಟ್ಟಿಯಲ್ಲಿ […]