# Tags

  ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ (Kapu MLA Gurme Suresh Shetty Guddali Puja for Padubidri Fire Station Building)

  ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಪಡುಬಿದ್ರಿ : ಪಡುಬಿದ್ರಿ ಬಳಿಯ ಹೆಜಮಾಡಿ ಬಳಿ ಕೆ-ಸೇಫ್-2 ಯೋಜನೆಯಡಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ 2.33 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶುಕ್ರವಾರ ಸಂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ನೆರವೇರಿಸಿದರು.  ಹೆಜಮಾಡಿಯ ಅರ್ಚಕ ಸುಕೀರ್ತಿ ಆಚಾರ್ಯ ಪೂಜಾವಿಧಿಗಳನ್ನು ನೆರವೇರಿಸಿದರು.  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನಿರಂತರ ಪ್ರಯತ್ನದಿಂದ ಪಡುಬಿದ್ರಿ ಅಗ್ನಿಶಾಮಕ […]