# Tags

ಪಾದೂರಿನಲ್ಲಿ ಚಿರತೆ ಹಾವಳಿ: ಜನರಲ್ಲಿ ಆತಂಕ

ಕಾಪು: ಮಜೂರು ಗ್ರಾ.ಪಂ. ವ್ಯಾಪ್ತಿಯ ಪಾದೂರು ಮತ್ತು ಹೇರೂರು ಪರಿಸರದಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು ಗ್ರಾಮಸ್ಥರು ತೀವ್ರ ಆತಂಕಿತರಾಗಿದ್ದಾರೆ. ಪಾದೂರು ಐಎಸ್‌ಪಿಆರ್‌ಎಲ್, ಸಿಎಸ್‌ಐ ಚರ್ಚ್, ಹೇರೂರು ಮತ್ತು ವಳದೂರುದಲ್ಲಿ ಚಿರತೆ ಓಡಾಡುತ್ತಿದ್ದು ಈ ಪರಿಸರದಲ್ಲಿ ಜನ ಓಡಾಡಲು ಹೆದರುವಂತಾಗಿದೆ.ಸೋಮವಾರ ರಾತ್ರಿ ಪಾದೂರು ಚರ್ಚ್ ಹಿಂಬದಿಯಲ್ಲಿರುವ ವಯೋವೃದ್ಧ ಜಾರ್ಜ್ ಬಂಗೇರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು ಭಯದಿಂದಲೇ ಮನೆಯವರು ರಾತ್ರಿಯಿಡೀ ನಿದ್ದೆ ಬಿಟ್ಟು ಎಚ್ಚರದಿಂದಲೇ ಕುಳಿತುಕೊಳ್ಳುವಂತಾಗಿತ್ತು. ಬುಧವಾರ ಬೆಳಿಗ್ಗೆ ಹೇರೂರು ನಿವಾಸಿ ವಿದ್ಯಾ ಪ್ರಭು ಅವರು ಹೂವು ಕೊಯ್ಯುತ್ತಿದ್ದಾಗ […]