ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡಿ ಪ್ರಥಮ
ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡಿ ಪ್ರಥಮ ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಕಲರ್ಸ್ ಅಫ್ ಶ್ರೀ ಕೃಷ್ಣ ಲೀಲೋತ್ಸವ 2023” ಛಾಯಾಚಿತ್ರ ಸ್ಪರ್ಧೆ ಆಯೋಜಿಸಲಾಗಿತ್ತು. ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.