ಪಡುಬಿದ್ರಿಯಲ್ಲಿ ತಡರಾತ್ರಿ ಗ್ಯಾಂಗ್ ವಾರ್ ವರದಿ
ಮಾರಕಾಯುಧಗಳಿಂದ ಕೊಲೆಗೆ ಯತ್ನ; ಅಕ್ರಮ ಮರಳುಗಾರಿಕೆಯ ವೈಷಮ್ಯದ ಶಂಕೆ ಪಡುಬಿದ್ರಿ: ಗುಂಪು ವೈಷಮ್ಯದ ಹಿನ್ನಲೆಯಲ್ಲಿ ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲ್ಲಲು ಯತ್ನಿಸಿದ ಘಟನೆ ಗುರುವಾರ ತಡರಾತ್ರಿ ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ಇರುವ ಸರ್ವಿಸ್ ರಸ್ತೆಯ ರಾಯಲ್ ಶವರ್ಮಾ ಬಳಿ ನಡೆದಿದೆ ಘಟನೆಯ ವಿವರ:ಸಹೋದರರಾದ ಸುಜಿತ್ ಹಾಗೂ ಅಜಿತ್ ತಮ್ಮ ಸ್ನೇಹಿತ ಕರಣ್ ಜೊತೆ ತಡರಾತ್ರಿ ಸರ್ವಿಸ್ ರಸ್ತೆಯಲ್ಲಿರುವ ಪ್ರಣವ್ ಎಂಬಾತನ ಹೋಟೆಲ್ ಗೆ ಬಂದಿದ್ದು, ಈ ಸಂದರ್ಭ ಆರೋಪಿಗಳಾದ ಸೂರಜ್, […]