ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri : Udupi Dist Minister, Udupi DC visit Kadalkoreta area)
ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri) ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗಾಗಲೇ 478 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜ್ಯದ 3,100 ಕಿ.ಮೀ. ಕರಾವಳಿ ತೀರದಲ್ಲಿ ಉಡುಪಿ ಜಲ್ಲೆಯಲ್ಲಿಯೇ […]