Tag: praveen nayak

PROBLEMS protest

ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ (Demand to declare Belgaum district as drought-affected area)

ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ  ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ಒತ್ತಾಯ  (Belgaum) ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಬೆಳಗಾವಿಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸದೆ ಇರುವುದಕ್ಕೆ ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರದ ಈ ಧೋರಣೆ ರೈತ ವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ.   ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ […]

eMedia Kannada  @2025. All Rights Reserved.