# Tags

ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ  ನವದೆಹಲಿ: ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗಳ ಬಗ್ಗೆ ನ್ಯಾಯಾಂಗದ ಗಮನವನ್ನು ಕೋರಿ ಭಾರತದ ವಿವಿಧ ಭಾಗದಲ್ಲಿನ ಪತ್ರಕರ್ತರ 16 ಸಂಘಟನೆಗಳು, ಮಾಧ್ಯಮ ಸಂಸ್ಥೆಗಳು ಒಟ್ಟಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ. ಆನ್‌ಲೈನ್ ನ್ಯೂಸ್ ಪೋರ್ಟಲ್ ನ್ಯೂಸ್‌ಕ್ಲಿಕ್‌ ಜೊತೆ ಸಂಪರ್ಕ ಹೊಂದಿರುವ 46 ಪತ್ರಕರ್ತರು, ಸಂಪಾದಕರು, ಬರಹಗಾರರ ನಿವಾಸಗಳ ಮೇಲೆ ದೆಹಲಿ ಪೊಲೀಸರ […]

ಪಲಿಮಾರಿನಲ್ಲಿ ಕಾಪು ಪತ್ರಕರ್ತರಿಂದ ಪತ್ರಿಕಾ ದಿನಾಚರಣೆ, ದತ್ತಿ ನಿಧಿ ವಿತರಣೆ

ಪಲಿಮಾರಿನಲ್ಲಿ ಕಾಪು ಪತ್ರಕರ್ತರಿಂದ ಪತ್ರಿಕಾ ದಿನಾಚರಣೆ, ದತ್ತಿ ನಿಧಿ ವಿತರಣೆ  ಪಡುಬಿದ್ರಿ, ಜು. ೨೯: ಪತ್ರಕರ್ತ ಓರ್ವ ನಿಷ್ಪಕ್ಷ ಧೋರಣೆಯ ನ್ಯಾಯಾಧೀಶನಾಗಿ ಇರಬೇಕು. ಅದು ಜನಸಾಮಾನ್ಯರ ಬದುಕಿನಲ್ಲಿ ಸಾಕಷ್ಟು ಪರಿಣಾಮ  ಬೀರುತ್ತದೆ. ವಸ್ತು ನಿಷ್ಠ ವರದಿಯ ಮೂಲಕ ಜನಸೇವೆಯನ್ನು ಮಾಡುವ, ಸಮಾಜದ ಸ್ವಾಸ್ಥ್ಯವನ್ನು ಉಳಿಸುವ ಕೆಲಸವನ್ನು ಪತ್ರಕರ್ತರು, ಪತ್ರಿಕೆಗಳು ಮಾಡಬೇಕು ಎಂದು ಸಮಾಜವು  ನಿರೀಕ್ಷಿಸುತ್ತದೆ ಎಂದು ಜಾನಪದ ವಿದ್ವಾಂಸ ಡಾ| ವೈ. ಎನ್. ಶೆಟ್ಟಿ ಪಡುಬಿದ್ರಿ ಹೇಳಿದರು. ಅವರು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜುವಿನಲ್ಲಿ ಕಾಪು […]