# Tags

ಉಡುಪಿ :  ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ರಾಜಾರಾಮ್ ತಲ್ಲೂರಿಗೆ ಪ್ರಶಸ್ತಿ ಪ್ರದಾನ (Udupi : Award presentation to Dr. Katyayini Kunjibettu and Rajarama Thallura)

ಉಡುಪಿ :  ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ರಾಜಾರಾಮ್ ತಲ್ಲೂರಿಗೆ ಪ್ರಶಸ್ತಿ ಪ್ರದಾನ (Udupi) ಉಡುಪಿ: ಕ್ರಿ.ಶ 1930 ರಲ್ಲಿ ಸ್ಥಾಪನೆಗೊಂಡಿರುವ ಹಿರಿಯ ಸಂಸ್ಥೆಯಾದ ಶಿವಮೊಗ್ಗದ ಕರ್ನಾಟಕ ಸಂಘದ ಈ ಬಾರಿಯ  ‘ಎಸ್‌. ವಿ. ಪರಮೇಶ್ವರ ಭಟ್ಟ’ ಪುಸ್ತಕ ಪ್ರಶಸ್ತಿಗೆ ಉಡುಪಿಯ ರಾಜಾರಾಮ್ ತಲ್ಲೂರು ಅವರ ಡಾಕ್ಯುಮೆಂಟ್ ಎಂಬ ಅನುವಾದಿತ ಕೃತಿ ಹಾಗೂ  ‘ಎಂ. ಕೆ. ಇಂದಿರಾ ‘ ಪುಸ್ತಕ ಪ್ರಶಸ್ತಿಗೆ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ  ‘ಇರವಿನ ಅರಿವು’ ವಿಮರ್ಶಾಕೃತಿ ಪಾತ್ರವಾಗಿದ್ದು, ಸೆ.  28 ರಂದು ಶಿವಮೊಗ್ಗದಲ್ಲಿ […]